Webdunia - Bharat's app for daily news and videos

Install App

ಶ್ರೀರಾಮಚಂದ್ರನ ಜನ್ಮದಿನಕ್ಕೆ ಕೋಸಂಬರಿ ಹಂಚಿರೋ..

Webdunia
ಬುಧವಾರ, 5 ಏಪ್ರಿಲ್ 2017 (09:50 IST)
ಬೆಂಗಳೂರು:  ಇಂದು ಶ್ರೀರಾಮ ನವಮಿ. ಶ್ರೀರಾಮಚಂದ್ರನ ಜನ್ಮದಿನ. ಈ ಶುಭ ಸಂದರ್ಭಕ್ಕೆ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

 

ದೇಶದಾದ್ಯಂತ ರಾಮ ನವಮಿ ಆಚರಿಸಲಾಗುತ್ತಿದೆ. ದೇವಾಲಯಗಳಲ್ಲಿ ಪಾನಕ, ಕೋಸಂಬರಿ ಪ್ರಸಾದ ಹಂಚಲಾಗುತ್ತಿದೆ. ಅಂತೂ ದೇವಾಲಯಗಳಲ್ಲಿ, ಮನೆ ಮನೆಗಳಲ್ಲಿ ಭಕ್ತಿಯಿಂದ ರಾಮ ನಾಮ ಜಪ ಮಾಡಲಾಗುತ್ತದೆ.

 
ದಶರಥ ಪುತ್ರ ಶ್ರೀರಾಮಚಂದ್ರ ಹುಟ್ಟಿದ್ದು ಚೈತ್ರ ಮಾಸ, ನವಮಿ ತಿಥಿ, ಶುಕ್ಲ ಪಕ್ಷದಂದು. ಶ್ರೀರಾಮಚಂದ್ರ ಹುಟ್ಟಿದ್ದು, ಮಧ್ಯಾಹ್ನದ ವೇಳೆ ಎಂಬ ನಂಬಿಕೆ. ಇದಕ್ಕಾಗಿ ಮಧ್ಯಾಹ್ನದ ಅವಧಿ ರಾಮನ ಪೂಜೆಗೆ ಶ್ರೇಷ್ಠ ಹೊತ್ತು ಎಂದು ನಂಬಲಾಗುತ್ತದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments