ಚಾಣಕ್ಯ ಮಾತುಗಳಲ್ಲಿ ಇವುಗಳ ಅರ್ಥವೇನು ಬಲ್ಲಿರಾ?

Webdunia
ಶನಿವಾರ, 4 ಮಾರ್ಚ್ 2017 (10:09 IST)
ವಿಷ ಎಂದರೇನು?
ನಮ್ಮ ಆವಶ್ಯಕತೆಗಿಂತ ಹೆಚ್ಚು ಏನೇ ಇದ್ದರೂ ವಿಷ. ಅಧಿಕಾರ, ಐಶ್ವರ್ಯ, ಹಸಿವು, ದುರಾಸೆ, ಸೋಮಾರಿತನ, ಪ್ರೇಮ, ಆಕಾಂಕ್ಷೆ, ಧ್ವೇಷ, ಯಾವುದೇ ಆದರೂ ಅಗತ್ಯಕ್ಕಿಂತ ಹೆಚ್ಚಿರಬಾರದು.


ಭಯ ಎಂದರೇನು?

ಅನಿಶ್ಚಿತತೆಯನ್ನು ಒಪ್ಪದಿರುವುದು. ಅದನ್ನು ಒಪ್ಪಿಕೊಂಡರೆ ಸಾಹಸ ಆಗುತ್ತದೆ.

ಅಸೂಯೆ ಎಂದರೇನು?
ಇನ್ನೊಬ್ಬರಲ್ಲಿನ ಒಳ್ಳೆಯತನ ಒಪ್ಪದಿರುವುದು. ಒಪ್ಪಿಕೊಂಡರೆ ಅದು ಪ್ರೇರಣೆ ಆಗುತ್ತದೆ.

ಕೋಪ ಎಂದರೇನು?
ನಮ್ಮ ನಿಯಂತ್ರಣದಾಚೆ ಇರುವ ವಿಷಯಗಳನ್ನು ಒಪ್ಪದೇ ಇರುವುದು. ಒಪ್ಪಿಕೊಂಡರೆ ಸಹಿಷ್ಣುತೆ ಆಗುತ್ತದೆ.

ಧ್ವೇಷ ಎಂದರೇನು?
ಒಬ್ಬ ಮನುಷ್ಯ ಇರುವಂತೆಯೇ ಅವನನ್ನು ಒಪ್ಪಿಕೊಳ್ಳದೇ ಇರುವುದು. ವಿರೋಧಿಸುವಿಕೆ ಒತ್ತಡ ತರುತ್ತದೆ. ಒಪ್ಪಿಕೊಂಡರೆ ಒತ್ತಡ ದೂರವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments