Webdunia - Bharat's app for daily news and videos

Install App

ಮಕ್ಕಳಿಗೆ ಎಷ್ಟು ಓದಿದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲವೇ? ಅದಕ್ಕೆ ಯಾವ ದೋಷ ಕಾರಣ ಗೊತ್ತೇ?

Webdunia
ಸೋಮವಾರ, 10 ಡಿಸೆಂಬರ್ 2018 (08:51 IST)
ಬೆಂಗಳೂರು: ಮಕ್ಕಳು ಎಷ್ಟೇ ಓದಿದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎಂಬ ಚಿಂತೆಯೇ? ಹಾಗಿದ್ದರೆ ಪ್ರತಿನಿತ್ಯ ಮಕ್ಕಳಿಗೆ ಬುಧ ಸ್ತೋತ್ರ ಹೇಳಿಸಿ.


ಚಂಚಲ ಮನಸ್ಸಿನ, ಬುದ್ಧಿ ಮತ್ತೆ ಕಡಿಮೆ ಇರುವ ಮಕ್ಕಳಿಗೆ ಈ ಸ್ತೋತ್ರವನ್ನು ದಿನಾ ಹೇಳಿಸುವುದರಿಂದ ಬುದ್ಧಿ ಮತ್ತೆ ಹೆಚ್ಚುತ್ತದೆ. ಜಾತಕದಲ್ಲಿ ಬುಧನನ್ನು ಬುದ್ಧಿಕಾರಕ ಎನ್ನಲಾಗುತ್ತದೆ. ಅವನನ್ನು ಪೂಜಿಸಿದರೆ ಮಕ್ಕಳು ಪಂಡಿತರಾಗುತ್ತಾರೆ.

ಮಕ್ಕಳಲ್ಲಿ ಹಠಮಾರಿತನವಿದ್ದರೆ, ಚರ್ಮ ಸಂಬಂಧೀ ರೋಗವಿದ್ದರೆ, ಬುಧನ ಸ್ಮರಣೆ ಮಾಡಿದರೆ ಒಳಿತಾಗುತ್ತದೆ. ಮಕ್ಕಳು ಮಾತ್ರವಲ್ಲ, ಇಂತಹ ಸಮಸ್ಯೆ ಇರುವ ಯಾರೇ ಆದರೂ ಬುಧ ಸ್ತೋತ್ರ ಹೇಳುವುದರಿಂದ ಒಳಿತಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments