ಪರೀಕ್ಷೆ ಸುಲಭವಾಗಬೇಕಾದರೆ ಈ ಮಂತ್ರ ಪಠಿಸಿ!

Webdunia
ಶುಕ್ರವಾರ, 7 ಡಿಸೆಂಬರ್ 2018 (07:42 IST)
ಬೆಂಗಳೂರು: ಪರೀಕ್ಷೆ ವೇಳೆ ವಿದ್ಯಾರ್ಥಿಗಳಲ್ಲಿ ಸಹಜವಾಗಿಯೇ ಭಯ ಆತಂಕ ಇದ್ದೇ ಇರುತ್ತದೆ. ನಾನು ಪಾಸಾಗುತ್ತೇನೋ, ಪರೀಕ್ಷೆ ಕಷ್ಟವಾದರೆ ಎಂಬೆಲ್ಲಾ ಆತಂಕಗಳು. ಈ ಭಯ ನಿವಾರಣೆಯಾಗಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕಾದರೆ ಏನು ಮಾಡಬೇಕು?

ವಿದ್ಯಾ ದೇವತೆ ಸರಸ್ವತಿಯನ್ನು ಭಕ್ತಿಯಿಂದ ಪೂಜಿಸಿದರೆ ಓದುವ ವಿಚಾರ ನಮ್ಮ ಮನಸ್ಸಿಗೆ ನಾಟುತ್ತದೆ. ಅದೇ ರೀತಿ ಧೈರ್ಯಕ್ಕಾಗಿ ಹನುಮಂತನನ್ನು ಧ್ಯಾನಿಸಿದರೆ ಪರೀಕ್ಷೆ ಎದುರಿಸಲು ಆತ್ಮವಿಶ್ವಾಸವೂ ಬರುತ್ತದೆ.

ಹೀಗಾಗಿ ಪರೀಕ್ಷೆಗೆ ಮೊದಲು ಶ್ರದ್ಧಾ ಭಕ್ತಿಯಿಂದ ನಿರ್ಮಲ ಮನಸ್ಸಿನಿಂದ ‘ಓಂ ಸರಸ್ವತೇಯ ವಿದ್ಮಹೇ ಬ್ರಹ್ಮಪುತ್ರೇಯ ಧೀಮಹೀ, ತನ್ನೋ ದೇವಿ ಪ್ರಚೋದಯಾತ್’ ಎಂಬ ಮಂತ್ರವನ್ನು ಹೇಳಿ. ಜತೆಗೆ ಹನುಮಾನ್ ಚಾಲೀಸ್ ಓದಿದರೆ ಇನ್ನೂ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments