ವಿದ್ಯಾದೇವತೆಯ ಕೋಪಕ್ಕೆ ಗುರಿಯಾಗಿ ಕಡಿಮೆ ಅಂಕ ಬರುತ್ತಿದೆಯೇ? ಹಾಗಿದ್ದರೆ ಹೀಗೆ ಮಾಡಿ

Webdunia
ಸೋಮವಾರ, 7 ಜನವರಿ 2019 (09:04 IST)
ಬೆಂಗಳೂರು: ಎಷ್ಟು ಓದಿದರೂ ವಿದ್ಯೆ ತಲೆಗೆ ಹತ್ತುವುದಿಲ್ಲ. ಒಂದು ವೇಳೆ ಅರ್ಥವಾದರೂ ಪರೀಕ್ಷೆ ಬರೆಯುವಾಗ ಎಡವಟ್ಟು ಮಾಡಿಕೊಳ್ಳುವುದು, ಮರೆತು ಹೋಗುವುದು ಇತ್ಯಾದಿ ಮಾಡುತ್ತೀರಾ? ಹಾಗಿದ್ದರೆ ಓದುವ ಮೊದಲು ಈ ರೀತಿ ಮಾಡಿದರೆ ಸಾಕು.


ವಿದ್ಯೆಗೆ ಅಧಿದೇವತೆ ಸರಸ್ವತಿ. ಹೀಗಾಗಿ ಓದುವ ಮೊದಲು ಭಕ್ತಿಯಿಂದ ಸರಸ್ವತಿಯನ್ನು ಸ್ಮರಣೆ ಮಾಡಿಕೊಂಡರೆ ಆಕೆ ಒಲಿದುಬರುತ್ತಾಳೆ. ಅದಕ್ಕೆ ಓದುವ ಮೊದಲು ಈ ಶ್ಲೋಕವನ್ನು ಹೇಳಿ.

‘ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ
ವಿದ್ಯಾರಂಭಂ ಕರಿಷ್ಯಾಮಿ ಸಿದ್ಧಿರ್ಭವತು ಮೇ ಸದಾ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments