Webdunia - Bharat's app for daily news and videos

Install App

ವಿದ್ಯಾದೇವತೆಯ ಕೋಪಕ್ಕೆ ಗುರಿಯಾಗಿ ಕಡಿಮೆ ಅಂಕ ಬರುತ್ತಿದೆಯೇ? ಹಾಗಿದ್ದರೆ ಹೀಗೆ ಮಾಡಿ

Webdunia
ಸೋಮವಾರ, 7 ಜನವರಿ 2019 (09:04 IST)
ಬೆಂಗಳೂರು: ಎಷ್ಟು ಓದಿದರೂ ವಿದ್ಯೆ ತಲೆಗೆ ಹತ್ತುವುದಿಲ್ಲ. ಒಂದು ವೇಳೆ ಅರ್ಥವಾದರೂ ಪರೀಕ್ಷೆ ಬರೆಯುವಾಗ ಎಡವಟ್ಟು ಮಾಡಿಕೊಳ್ಳುವುದು, ಮರೆತು ಹೋಗುವುದು ಇತ್ಯಾದಿ ಮಾಡುತ್ತೀರಾ? ಹಾಗಿದ್ದರೆ ಓದುವ ಮೊದಲು ಈ ರೀತಿ ಮಾಡಿದರೆ ಸಾಕು.


ವಿದ್ಯೆಗೆ ಅಧಿದೇವತೆ ಸರಸ್ವತಿ. ಹೀಗಾಗಿ ಓದುವ ಮೊದಲು ಭಕ್ತಿಯಿಂದ ಸರಸ್ವತಿಯನ್ನು ಸ್ಮರಣೆ ಮಾಡಿಕೊಂಡರೆ ಆಕೆ ಒಲಿದುಬರುತ್ತಾಳೆ. ಅದಕ್ಕೆ ಓದುವ ಮೊದಲು ಈ ಶ್ಲೋಕವನ್ನು ಹೇಳಿ.

‘ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ
ವಿದ್ಯಾರಂಭಂ ಕರಿಷ್ಯಾಮಿ ಸಿದ್ಧಿರ್ಭವತು ಮೇ ಸದಾ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments