ನಾವು ಮಾಡಿದ ಪಾಪ ಕೃತ್ಯಕ್ಕೆ ಕ್ಷಮೆ ಸಿಗಲು ದೇವಿಯ ಈ ಮಂತ್ರ ಹೇಳಿದರೆ ಸಾಕು!

Webdunia
ಶುಕ್ರವಾರ, 28 ಡಿಸೆಂಬರ್ 2018 (08:55 IST)
ಬೆಂಗಳೂರು: ತಪ್ಪು ಮಾಡುವುದು ಮಾನವ ಸಹಜ ಗುಣ. ಆದರೆ ನಾವು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಶಂಕರಾಚಾರ್ಯ ವಿರಚಿತ ದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಹೇಳಿ ಮಾಡಿದ ತಪ್ಪನ್ನು ಮನ್ನಿಸುವಂತೆ ಕೋರಿ ಪಾಪ ಕಡಿಮೆ ಮಾಡಿಕೊಳ್ಳಬಹುದು.


‘ನ ಮಂತ್ರಂ ನೋ ಯಂತ್ರಂ, ತದಪಿ ಚ ನ ಜಾನೇ ಸ್ತುತಿ ಮಹೋ..’ ಎಂದು ಪ್ರಾರಂಭವಾಗುವ ದೇವಿ ಅಪರಾಧ ಕ್ಷಮಾಪಣಾ ಸ್ತುತಿಯನ್ನು ಪ್ರತಿನಿತ್ಯ ಪಠಿಸುವುದರಿಂದ ನಾವು ಅರಿವಿದ್ದೋ, ಇಲ್ಲದೆಯೋ ಮಾಡಿದ ಪಾಪ ಕೃತ್ಯಗಳು ಪರಿಹಾರವಾಗುವುದು.

ಆದರೆ ನೆನಪಿರಲಿ, ಈ ಸ್ತೋತ್ರ ಹೇಳುವಾಗ ಅಕ್ಷರಗಳು, ಉಚ್ಛಾರಣೆ ತಪ್ಪಾದರೆ ಅದು ನಿಮಗೇ ತಿರುಗುಬಾಣವಾಗಬಹುದು. ಸ್ತೋತ್ರವನ್ನು ತಪ್ಪಾಗಿ ಉಚ್ಛರಿಸಿದರೆ ದೇವಿಯ ಕೋಪಕ್ಕೆ ಗುರಿಯಾಗಬೇಕಾದೀತು. ಸರಿಯಾದ ಪುಸ್ತಕ, ಅಥವಾ ತಿಳಿದುಕೊಂಡವರಿಂದ ಹೇಳಿಸಿಕೊಂಡು ಈ ಸ್ತೋತ್ರವನ್ನು ನಿತ್ಯವೂ ಪಠಿಸುತ್ತಿದ್ದರೆ ಉತ್ತಮ ಫಲ ಪ್ರಾಪ್ತಿಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments