Webdunia - Bharat's app for daily news and videos

Install App

ನಾವು ಮಾಡಿದ ಪಾಪ ಕೃತ್ಯಕ್ಕೆ ಕ್ಷಮೆ ಸಿಗಲು ದೇವಿಯ ಈ ಮಂತ್ರ ಹೇಳಿದರೆ ಸಾಕು!

Webdunia
ಶುಕ್ರವಾರ, 28 ಡಿಸೆಂಬರ್ 2018 (08:55 IST)
ಬೆಂಗಳೂರು: ತಪ್ಪು ಮಾಡುವುದು ಮಾನವ ಸಹಜ ಗುಣ. ಆದರೆ ನಾವು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಶಂಕರಾಚಾರ್ಯ ವಿರಚಿತ ದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಹೇಳಿ ಮಾಡಿದ ತಪ್ಪನ್ನು ಮನ್ನಿಸುವಂತೆ ಕೋರಿ ಪಾಪ ಕಡಿಮೆ ಮಾಡಿಕೊಳ್ಳಬಹುದು.


‘ನ ಮಂತ್ರಂ ನೋ ಯಂತ್ರಂ, ತದಪಿ ಚ ನ ಜಾನೇ ಸ್ತುತಿ ಮಹೋ..’ ಎಂದು ಪ್ರಾರಂಭವಾಗುವ ದೇವಿ ಅಪರಾಧ ಕ್ಷಮಾಪಣಾ ಸ್ತುತಿಯನ್ನು ಪ್ರತಿನಿತ್ಯ ಪಠಿಸುವುದರಿಂದ ನಾವು ಅರಿವಿದ್ದೋ, ಇಲ್ಲದೆಯೋ ಮಾಡಿದ ಪಾಪ ಕೃತ್ಯಗಳು ಪರಿಹಾರವಾಗುವುದು.

ಆದರೆ ನೆನಪಿರಲಿ, ಈ ಸ್ತೋತ್ರ ಹೇಳುವಾಗ ಅಕ್ಷರಗಳು, ಉಚ್ಛಾರಣೆ ತಪ್ಪಾದರೆ ಅದು ನಿಮಗೇ ತಿರುಗುಬಾಣವಾಗಬಹುದು. ಸ್ತೋತ್ರವನ್ನು ತಪ್ಪಾಗಿ ಉಚ್ಛರಿಸಿದರೆ ದೇವಿಯ ಕೋಪಕ್ಕೆ ಗುರಿಯಾಗಬೇಕಾದೀತು. ಸರಿಯಾದ ಪುಸ್ತಕ, ಅಥವಾ ತಿಳಿದುಕೊಂಡವರಿಂದ ಹೇಳಿಸಿಕೊಂಡು ಈ ಸ್ತೋತ್ರವನ್ನು ನಿತ್ಯವೂ ಪಠಿಸುತ್ತಿದ್ದರೆ ಉತ್ತಮ ಫಲ ಪ್ರಾಪ್ತಿಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments