Webdunia - Bharat's app for daily news and videos

Install App

ನಾವು ಮಾಡಿದ ಪಾಪ ಕೃತ್ಯಕ್ಕೆ ಕ್ಷಮೆ ಸಿಗಲು ದೇವಿಯ ಈ ಮಂತ್ರ ಹೇಳಿದರೆ ಸಾಕು!

Webdunia
ಶುಕ್ರವಾರ, 28 ಡಿಸೆಂಬರ್ 2018 (08:55 IST)
ಬೆಂಗಳೂರು: ತಪ್ಪು ಮಾಡುವುದು ಮಾನವ ಸಹಜ ಗುಣ. ಆದರೆ ನಾವು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ ಶಂಕರಾಚಾರ್ಯ ವಿರಚಿತ ದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಹೇಳಿ ಮಾಡಿದ ತಪ್ಪನ್ನು ಮನ್ನಿಸುವಂತೆ ಕೋರಿ ಪಾಪ ಕಡಿಮೆ ಮಾಡಿಕೊಳ್ಳಬಹುದು.


‘ನ ಮಂತ್ರಂ ನೋ ಯಂತ್ರಂ, ತದಪಿ ಚ ನ ಜಾನೇ ಸ್ತುತಿ ಮಹೋ..’ ಎಂದು ಪ್ರಾರಂಭವಾಗುವ ದೇವಿ ಅಪರಾಧ ಕ್ಷಮಾಪಣಾ ಸ್ತುತಿಯನ್ನು ಪ್ರತಿನಿತ್ಯ ಪಠಿಸುವುದರಿಂದ ನಾವು ಅರಿವಿದ್ದೋ, ಇಲ್ಲದೆಯೋ ಮಾಡಿದ ಪಾಪ ಕೃತ್ಯಗಳು ಪರಿಹಾರವಾಗುವುದು.

ಆದರೆ ನೆನಪಿರಲಿ, ಈ ಸ್ತೋತ್ರ ಹೇಳುವಾಗ ಅಕ್ಷರಗಳು, ಉಚ್ಛಾರಣೆ ತಪ್ಪಾದರೆ ಅದು ನಿಮಗೇ ತಿರುಗುಬಾಣವಾಗಬಹುದು. ಸ್ತೋತ್ರವನ್ನು ತಪ್ಪಾಗಿ ಉಚ್ಛರಿಸಿದರೆ ದೇವಿಯ ಕೋಪಕ್ಕೆ ಗುರಿಯಾಗಬೇಕಾದೀತು. ಸರಿಯಾದ ಪುಸ್ತಕ, ಅಥವಾ ತಿಳಿದುಕೊಂಡವರಿಂದ ಹೇಳಿಸಿಕೊಂಡು ಈ ಸ್ತೋತ್ರವನ್ನು ನಿತ್ಯವೂ ಪಠಿಸುತ್ತಿದ್ದರೆ ಉತ್ತಮ ಫಲ ಪ್ರಾಪ್ತಿಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments