Webdunia - Bharat's app for daily news and videos

Install App

ಬಾಡಿ ಹೋದ ಹೂಗಳು ದೇವರ ಮನೆಯಲ್ಲಿಡಬಾರದು ಯಾಕೆ ಗೊತ್ತಾ?

Webdunia
ಸೋಮವಾರ, 24 ಡಿಸೆಂಬರ್ 2018 (08:54 IST)
ಬೆಂಗಳೂರು: ದೇವರ ಮನೆ ಎಂಬುದನ್ನು ನಾವು  ಎಷ್ಟು ಚೆನ್ನಾಗಿ, ಶುದ್ಧವಾಗಿ ಇಟ್ಟುಕೊಳ್ಳುತ್ತೇವೋ, ಅಷ್ಟೇ ಸುಖ ಸಮೃದ್ಧಿ ನಮ್ಮ ಮನೆಯಲ್ಲಿ ನೆಲೆಸಿರುತ್ತದೆ ಎಂಬ ನಂಬಿಕೆಯಿದೆ.


ದೇವರ ಮನೆ ಶುಚಿಯಾಗಿದ್ದಷ್ಟು ಅಲ್ಲಿ ದೇವರ ಸಾನಿಧ್ಯ ಹೆಚ್ಚುವುದಲ್ಲದೆ, ನಮಗೆ, ಮನೆಗೆ ದೇವರ ಆಶೀರ್ವಾದ ಸದಾ ಇರುತ್ತದೆ.

ಆದರೆ ದೇವರ ಮನೆಯಲ್ಲಿ ನಿನ್ನೆ ಇಟ್ಟ ಬಾಡಿದ ಹೂಗಳನ್ನು ಹಾಗೆಯೇ ಬಿಡುವುದು, ಶುದ್ಧ ಬಟ್ಟೆಯಿಂದ ಒರೆಸಿ ಶುಭ್ರವಾಗಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ದೇವರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಅಷ್ಟೇ ಅಲ್ಲ, ಅಂತಹ ಮನೆಯಲ್ಲಿ ದಾರಿದ್ರ್ಯ ಉಂಟಾಗುತ್ತದೆ. ಅಲ್ಲದೆ ಇದು ಮನೆಯಲ್ಲಿ ಋಣಾತ್ಮಕ ವಾತಾವರಣ ಸೃಷ್ಟಿಸುತ್ತದೆ. ಹೀಗಾಗಿ ಪ್ರತಿ ನಿತ್ಯ ದೇವರ ಮನೆಯಲ್ಲಿ ಶುದ್ಧಿಗೊಳಿಸುವುದು ಅಗತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments