Webdunia - Bharat's app for daily news and videos

Install App

ಬಾಡಿ ಹೋದ ಹೂಗಳು ದೇವರ ಮನೆಯಲ್ಲಿಡಬಾರದು ಯಾಕೆ ಗೊತ್ತಾ?

Webdunia
ಸೋಮವಾರ, 24 ಡಿಸೆಂಬರ್ 2018 (08:54 IST)
ಬೆಂಗಳೂರು: ದೇವರ ಮನೆ ಎಂಬುದನ್ನು ನಾವು  ಎಷ್ಟು ಚೆನ್ನಾಗಿ, ಶುದ್ಧವಾಗಿ ಇಟ್ಟುಕೊಳ್ಳುತ್ತೇವೋ, ಅಷ್ಟೇ ಸುಖ ಸಮೃದ್ಧಿ ನಮ್ಮ ಮನೆಯಲ್ಲಿ ನೆಲೆಸಿರುತ್ತದೆ ಎಂಬ ನಂಬಿಕೆಯಿದೆ.


ದೇವರ ಮನೆ ಶುಚಿಯಾಗಿದ್ದಷ್ಟು ಅಲ್ಲಿ ದೇವರ ಸಾನಿಧ್ಯ ಹೆಚ್ಚುವುದಲ್ಲದೆ, ನಮಗೆ, ಮನೆಗೆ ದೇವರ ಆಶೀರ್ವಾದ ಸದಾ ಇರುತ್ತದೆ.

ಆದರೆ ದೇವರ ಮನೆಯಲ್ಲಿ ನಿನ್ನೆ ಇಟ್ಟ ಬಾಡಿದ ಹೂಗಳನ್ನು ಹಾಗೆಯೇ ಬಿಡುವುದು, ಶುದ್ಧ ಬಟ್ಟೆಯಿಂದ ಒರೆಸಿ ಶುಭ್ರವಾಗಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ದೇವರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಅಷ್ಟೇ ಅಲ್ಲ, ಅಂತಹ ಮನೆಯಲ್ಲಿ ದಾರಿದ್ರ್ಯ ಉಂಟಾಗುತ್ತದೆ. ಅಲ್ಲದೆ ಇದು ಮನೆಯಲ್ಲಿ ಋಣಾತ್ಮಕ ವಾತಾವರಣ ಸೃಷ್ಟಿಸುತ್ತದೆ. ಹೀಗಾಗಿ ಪ್ರತಿ ನಿತ್ಯ ದೇವರ ಮನೆಯಲ್ಲಿ ಶುದ್ಧಿಗೊಳಿಸುವುದು ಅಗತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments