Webdunia - Bharat's app for daily news and videos

Install App

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

Krishnaveni K
ಸೋಮವಾರ, 13 ಜನವರಿ 2025 (12:51 IST)
ಬೆಂಗಳೂರು: ಸಂಕ್ರಾಂತಿ ದಿನ ಬಂದೇ ಬಿಟ್ಟಿದೆ. ಸುಗ್ಗಿ ಹಬ್ಬಕ್ಕೆ ಕೆಲವೊಂದು ವಸ್ತುಗಳನ್ನು ದಾನ ಮಾಡುವುದು ಶುಭದಾಯಕವಾಗಿದೆ. ಯಾವೆಲ್ಲಾ ವಸ್ತುಗಳನ್ನು ದಾನ ಮಾಡಬೇಕು ಇಲ್ಲಿದೆ ಡೀಟೈಲ್ಸ್.

ಸಂಕ್ರಾಂತಿ ಹಬ್ಬದಂದು ಎಣ್ಣೆ ಸ್ನಾನ ಮಾಡಿ ಭಕ್ತಿಯಿಂದ ಪೂಜೆ ಮಾಡುವುದು, ಎಳ್ಳು-ಬೆಲ್ಲ ಬೀರಿ ಒಳ್ಳೆ ಮಾತನಾಡು ಎಂದು ಪರಸ್ಪರ ಹರಸುವುದು ಸಾಮಾನ್ಯ. ಈ ದಿನಗಳಲ್ಲಿ ಮಾಡುವ ಒಳ್ಳೆಯ ಕೆಲಸಗಳಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ಸಂಕ್ರಾಂತಿ ಹಬ್ಬದಲ್ಲಿ ಪ್ರಮುಖವಾಗಿ ಸೂರ್ಯನ ಆರಾಧನೆ ಮಾಡಲಾಗುತ್ತದೆ. ಈ ದಿನ ವಿಶೇಷವಾಗಿ ಅಕ್ಕಿಯಿಂದ ಮಾಡಿದ ಖಿಚಡಿ, ಪಾಯಸ ದಾನ ಮಾಡುವುದರಿಂದ ಅನ್ನಪೂರ್ಣೇಶ್ವರಿಯ ಅನುಗ್ರಹ ಸಿಗುತ್ತದೆ.

ಅದೇ ರೀತಿ ಈ ದಿನ ತುಪ್ಪ ದಾನ ಮಾಡುವುದರಿಂದ ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ನಿಮಗೆ ದೊರೆಯುತ್ತದೆ. ಬಡ ಜನರಿಗೆ ಆಹಾರ ದಾನ ಮಾಡುವುದರಿಂದ ಅನ್ನಪೂರ್ಣೇಶ್ವರಿ ದೇವಿಯ ಅನುಗ್ರಹ ಸಿಗುತ್ತದೆ. ಇದರಿಂದ ಮನೆಯಲ್ಲಿ ಆಹಾರ ಕೊರತೆಯೂ ಆಗಲ್ಲ. ಬಡವರಿಗೆ ಸಾಸಿವೆ ದಾನ ಮಾಡಿದರೆ ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಹಾಲು, ಮೊಸರು ದಾನ ಮಾಡಿದರೆ ಮನೆಯಲ್ಲಿ ದಾರಿದ್ರ್ಯ ನಿವಾರಣೆಯಾಗುತ್ತದೆ. ಹೀಗಾಗಿ ಇವುಗಳನ್ನು ತಪ್ಪದೇ ದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ವರಮಹಾಲಕ್ಷ್ಮಿ ಹಬ್ಬದ ದಿನಾಂಕ, ಪೂಜಾ ಮುಹೂರ್ತ ತಿಳಿಯಿರಿ

ನಾಗರಪಂಚಮಿ ಹಬ್ಬವನ್ನು ಈ ಸಮಸ್ಯೆ ಇರುವವರು ತಪ್ಪದೇ ಆಚರಿಸಿ

ನಟ ದರ್ಶನ್ ಭೇಟಿ ಕೊಟ್ಟಿರುವ ಕೊಟ್ಟಿಯೂರು ಶಿವ ದೇವಾಲಯ ಎಲ್ಲಿದೆ, ವಿಶೇಷತೆ ಏನು ಗೊತ್ತಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments