Daily Horoscope

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

Krishnaveni K
ಸೋಮವಾರ, 13 ಜನವರಿ 2025 (12:51 IST)
ಬೆಂಗಳೂರು: ಸಂಕ್ರಾಂತಿ ದಿನ ಬಂದೇ ಬಿಟ್ಟಿದೆ. ಸುಗ್ಗಿ ಹಬ್ಬಕ್ಕೆ ಕೆಲವೊಂದು ವಸ್ತುಗಳನ್ನು ದಾನ ಮಾಡುವುದು ಶುಭದಾಯಕವಾಗಿದೆ. ಯಾವೆಲ್ಲಾ ವಸ್ತುಗಳನ್ನು ದಾನ ಮಾಡಬೇಕು ಇಲ್ಲಿದೆ ಡೀಟೈಲ್ಸ್.

ಸಂಕ್ರಾಂತಿ ಹಬ್ಬದಂದು ಎಣ್ಣೆ ಸ್ನಾನ ಮಾಡಿ ಭಕ್ತಿಯಿಂದ ಪೂಜೆ ಮಾಡುವುದು, ಎಳ್ಳು-ಬೆಲ್ಲ ಬೀರಿ ಒಳ್ಳೆ ಮಾತನಾಡು ಎಂದು ಪರಸ್ಪರ ಹರಸುವುದು ಸಾಮಾನ್ಯ. ಈ ದಿನಗಳಲ್ಲಿ ಮಾಡುವ ಒಳ್ಳೆಯ ಕೆಲಸಗಳಿಂದ ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ಸಂಕ್ರಾಂತಿ ಹಬ್ಬದಲ್ಲಿ ಪ್ರಮುಖವಾಗಿ ಸೂರ್ಯನ ಆರಾಧನೆ ಮಾಡಲಾಗುತ್ತದೆ. ಈ ದಿನ ವಿಶೇಷವಾಗಿ ಅಕ್ಕಿಯಿಂದ ಮಾಡಿದ ಖಿಚಡಿ, ಪಾಯಸ ದಾನ ಮಾಡುವುದರಿಂದ ಅನ್ನಪೂರ್ಣೇಶ್ವರಿಯ ಅನುಗ್ರಹ ಸಿಗುತ್ತದೆ.

ಅದೇ ರೀತಿ ಈ ದಿನ ತುಪ್ಪ ದಾನ ಮಾಡುವುದರಿಂದ ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ನಿಮಗೆ ದೊರೆಯುತ್ತದೆ. ಬಡ ಜನರಿಗೆ ಆಹಾರ ದಾನ ಮಾಡುವುದರಿಂದ ಅನ್ನಪೂರ್ಣೇಶ್ವರಿ ದೇವಿಯ ಅನುಗ್ರಹ ಸಿಗುತ್ತದೆ. ಇದರಿಂದ ಮನೆಯಲ್ಲಿ ಆಹಾರ ಕೊರತೆಯೂ ಆಗಲ್ಲ. ಬಡವರಿಗೆ ಸಾಸಿವೆ ದಾನ ಮಾಡಿದರೆ ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಹಾಲು, ಮೊಸರು ದಾನ ಮಾಡಿದರೆ ಮನೆಯಲ್ಲಿ ದಾರಿದ್ರ್ಯ ನಿವಾರಣೆಯಾಗುತ್ತದೆ. ಹೀಗಾಗಿ ಇವುಗಳನ್ನು ತಪ್ಪದೇ ದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments