ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಬೇರೆಯವರ ಮನೆಗೆ ಹೋಗಬೇಡಿ!

Webdunia
ಬುಧವಾರ, 26 ಡಿಸೆಂಬರ್ 2018 (09:05 IST)
ಬೆಂಗಳೂರು: ಹೆಚ್ಚಿನವರು ಇದೇ ತಪ್ಪನ್ನು ಮಾಡುತ್ತಾರೆ. ದೇವಾಲಯಗಳಿಗೆ ಹೋದರೆ ಬರುವಾಗ ದಾರಿಯಲ್ಲಿ ಸಿಗುವ ನೆಂಟರು, ಆಪ್ತರ ಮನೆಗೆ ಒಮ್ಮೆ ಭೇಟಿ ನೀಡಿ ಬರುವುದು ನಮ್ಮಲ್ಲಿ ಎಲ್ಲರೂ ಮಾಡುವ ಕೆಲಸ.


ಇದರಿಂದ ಸಮಯವೂ ಉಳಿತಾಯ, ಎರಡೂ ಕೆಲಸ ಜತೆಗೇ ಆಯ್ತಲ್ಲಾ ಎನ್ನುವ ಲೆಕ್ಕಾಚಾರ. ಆದರೆ ಇದು ತಪ್ಪು. ನಾವು ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಬೇರೆಯವರ ಮನೆಗೆ ಭೇಟಿ ನೀಡಬಾರದು.

ದೇವಾಲಯಕ್ಕೆ ಭೇಟಿ ನೀಡಿದಾಗ ಸಿಗುವ ಪುಣ್ಯ ಫಲ ನಮಗೆ ಮತ್ತು ಕುಟುಂಬಕ್ಕೆ ಪ್ರಾಪ್ತಿಯಾಗಬೇಕೆಂದಿದ್ದರೆ ನೇರವಾಗಿ ಮನೆಗೇ ಬರಬೇಕು. ಬೇರೆಯವರ ಮನೆಗೆ ಹೋದರೆ ಆ ಪುಣ್ಯ ಫಲ ಆ ಮನೆಗೆ ವರ್ಗವಾಣೆಯಾಗುತ್ತದೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments