ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

Krishnaveni K
ಶನಿವಾರ, 9 ಆಗಸ್ಟ್ 2025 (08:42 IST)
Photo Credit: X
ಇಂದು ರಕ್ಷಾ ಬಂಧನವಾಗಿದ್ದು, ಸಹೋದರತ್ವದ ಭಾವ ಬೀರುವ ಹಬ್ಬವಾಗಿದೆ. ತಮ್ಮ ಸಹೋದರರಿಗೆ ರಾಖಿ ಕಟ್ಟಿ ಸಹೋದರಿಯರು ತಮ್ಮ ಸಂಬಂಧ ಹೀಗೇ ಇರಲಿ ಎಂದು ಬೇಡಿಕೊಳ್ಳುವ ದಿನವಾಗಿದೆ. ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು ಇಲ್ಲಿದೆ ನೋಡಿ ವಿವರ.

ರಕ್ಷಾ ಬಂಧನದ ದಿನ ಸಹೋದರರಿಗೆ ರಾಖಿ ಕಟ್ಟುವುದು ವಾಡಿಕೆ. ಸಹೋದರನಿಗೆ ಆರತಿ ಬೆಳಗಿ ಸಿಹಿ ತಿನಿಸಿ ಕೈಗೆ ರಾಖಿ ಕಟ್ಟಿ ಶುಭ ಹಾರೈಸುತ್ತೇವೆ. ಈ ರೀತಿ ರಾಖಿ ಕಟ್ಟುವಾಗಲೂ ಕೆಲವೊಂದು ನಿಯಮ ಅನುಸರಿಸಬೇಕಾಗುತ್ತದೆ.

ರಾಖಿ ಕಟ್ಟುವಾಗ ಒಟ್ಟು ಮೂರು ಗಂಟುಗಳನ್ನು ಹಾಕಬೇಕು. ಮೂರು ಎನ್ನುವ ಸಂಖ್ಯೆಗೆ ಹಿಂದೂ ಧಾರ್ಮಿಕ ನಂಬಿಕೆಯಲ್ಲಿ ವಿಶೇಷ ಮಹತ್ವವಿದೆ. ಮೂರು ಗಂಟುಗಳು ತ್ರಿಮೂರ್ತಿ ದೇವರಾದ ಬ್ರಹ್ಮ, ವಿಷ್ಣು, ಮಹೇಶ್ವರರ ಸಂಕೇತ. ಈ ದೇವರುಗಳ ಆಶೀರ್ವಾದ ಸಹೋದರನ ಮೇಲಿರಲಿ ಎಂದು ಹಾರೈಸುವ ಸಂಕೇತವಾಗಿದೆ. ಇದು ಸಹೋದರನ ಯಶಸ್ಸು, ಸಮೃದ್ಧಿ, ದೀರ್ಘಾಯುಷ್ಯದ ಸಂಕೇತವಾಗಿದೆ. ಈ ಕಾರಣಕ್ಕೆ ಮೂರು ಗಂಟು ಹಾಕಲೇ ಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments