Webdunia - Bharat's app for daily news and videos

Install App

ಯಾವ ದೇವರನ್ನು ಯಾವುದರಿಂದ ಆರಾಧಿಸಿದರೆ ಸಂತುಷ್ಟರಾಗುತ್ತಾರೆ?

Webdunia
ಮಂಗಳವಾರ, 7 ಮಾರ್ಚ್ 2017 (10:34 IST)
ಬೆಂಗಳೂರು:  ಒಬ್ಬೊಬ್ಬ ದೇವರಿಗೂ ಒಂದೊಂದು ರೀತಿಯಲ್ಲಿ ಆರಾಧಿಸಿದರೆ ಸಂತುಷ್ಟರಾಗುತ್ತಾರೆ. ಯಾವ ದೇವರಿಗೆ ಯಾವ ರೀತಿ ಸಂತುಷ್ಟಗೊಳಿಸಬೇಕು? ನೋಡೋಣ.

 
ಅಂಕಾರ ಪ್ರಿಯೋ ವಿಷ್ಣುಃ, ಅಭಿಷೇಕ ಪ್ರಿಯಃ ಶಿವಃ ನಮಸ್ಕಾರಪ್ರಿಯೋ ಭಾನುಃ  ಎಂಬ ಶ್ಲೋಕದಂತೆ ವಿಷ್ಣು ಅಲಂಕಾರ ಪ್ರಿಯ. ಶಿವ ಅಭಿಷೇಕ ಪ್ರಿಯ. ಸೂರ್ಯ ದೇವ ನಮಸ್ಕಾರ ಪ್ರಿಯ.

ಪರಮೇಶ್ವರನನ್ನು ಆರಾಧಿಸಲು ಯಾವುದೇ ನಿರ್ಬಂಧಗಳಿಲ್ಲ. ಓಂ ನಮಃ ಶಿವಾಯ ಎಂಬ ನಾಮದೊಂದಿಗೆ ಶುದ್ಧ ನೀರಿನಿಂದ ಅಭಿಷೇಕ ಮಾಡಿದರೆ ಶಿವ ಸಂತುಷ್ಟನಾಗುತ್ತಾನೆ. ಬಿಲ್ವದ ಅರ್ಚನೆ, ಧೂಪ ದೀಪದೊಂದಿಗೆ ನೈವೇದ್ಯ ಬಿಟ್ಟು ಶಿವ ಬೇರೇನೂ ಕೇಳನು.

ವಿಷ್ಣು ದೇವರಿಗೆ ಕಿಸ್ಕಾರ, ತುಳಸಿ ಮಾಲೆ ಹಾಗೂ ಬಗೆ ಬಗೆಯ ಹೂಗಳಿಂದ ಅಲಂಕರಿಸಿದರೆ ಸಂತುಷ್ಟನಾಗುತ್ತಾನೆ. ಸೂರ್ಯ ದೇವರಿಗೆ ಬೆಳಿಗ್ಗೆ, ಸಂಜೆ ಶುದ್ಧ ಮನಸ್ಸಿನಿಂದ ನಮಸ್ಕಾರ ಮಾಡುವುದೇ ದೊಡ್ಡ ಪೂಜೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments