Webdunia - Bharat's app for daily news and videos

Install App

ಇಷ್ಟಾರ್ಥ ಸಿದ್ಧಿಯಾಗಬೇಕಾದರೆ ಧನುರ್ಮಾಸದಲ್ಲಿ ಏನೇನು ಮಾಡಬೇಕು?

Webdunia
ಬುಧವಾರ, 19 ಡಿಸೆಂಬರ್ 2018 (09:06 IST)
ಬೆಂಗಳೂರು: ಧನುರ್ಮಾಸದಲ್ಲಿ ಭಕ್ತಿಯಿಂದ ಶ್ರೀ ದೇವಿಯನ್ನು ಪೂಜೆ ಮಾಡುವುದರಿಂದ ನಾವು ಅಂದುಕೊಂಡ ಕಾರ್ಯಗಳು ನೆರವೇರಿ ಇಷ್ಟಾರ್ಥ ಸಿದ್ಧಿಸುತ್ತದೆ ಎಂಬ ನಂಬಿಕೆಯಿದೆ.


ಧರ್ನುಮಾಸದಲ್ಲಿ ದೇವಿ ಪೂಜೆ ಮಾಡುವುದು ಹೇಗೆ ಗೊತ್ತಾ? ಧನುರ್ಮಾಸದಲ್ಲಿ ಒಂದು ತಿಂಗಳ ಪರ್ಯಂತ ಅರುಣೋದಯ ಪೂರ್ವದಲ್ಲಿ ಎದ್ದು ಭಕ್ತಿಯಿಂದ ಹುಗ್ಗಿಯ ನೈವೇದ್ಯವನ್ನು ಮಾಡಿ ಅರ್ಪಿಸಿದಲ್ಲಿ ಸಹಸ್ರವರ್ಷದ ಪೂಜಾ ಫಲ ದೊರೆಯುತ್ತದೆ.

ಈ ಮಾಸದಲ್ಲಿ ಶ್ರೀ ದೇವಿಯ ಪ್ರೀತ್ಯರ್ಥವಾಗಿ ಬೆಳ್ತಿಗೆ ಅನ್ನ, ಹೆಸರು ಬೇಳೆ, ಕೊಬ್ಬರಿ, ತುಪ್ಪ ಸೇರಿಸಿ ಸವಿಯಾದ ಘೃತಾನ್ನ ಮಾಡಿ ದೇವಿಗೆ ನೈವೇದ್ಯ ಸಮರ್ಪಿಸಬೇಕು. ಈ ರೀತಿ ಮಾಡುವುದರಿಂದ ಶ್ರೀ ದೇವಿ ಪ್ರಸನ್ನಳಾಗಿ ನಾವು ಬೇಡಿದ ವರವ ಕರುಣಿಸುವಳು ಎಂಬುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments