Webdunia - Bharat's app for daily news and videos

Install App

ಪ್ರತಿನಿತ್ಯ ಮನೆಯಲ್ಲಿ ಧೂಪದ ಹೊಗೆ ಹಾಕಿದರೆ ಏನಾಗುತ್ತದೆ ಗೊತ್ತಾ?

Webdunia
ಸೋಮವಾರ, 24 ಡಿಸೆಂಬರ್ 2018 (08:59 IST)
ಬೆಂಗಳೂರು: ಮನೆಯಲ್ಲಿ ಋಣಾತ್ಮಕ ವಾತಾವರಣವಿದ್ದರೆ, ದೃಷ್ಟಿಯಾಗಿದ್ದರೆ ಪ್ರತಿ ನಿತ್ಯ ಒಂದು ಕೆಲಸ ಮಾಡಿದರೆ ಸಾಕು.


ಹೆಚ್ಚಿನ ಮನೆಗಳಲ್ಲಿ ಪ್ರತಿ ದಿನ ದೀಪ ಹಚ್ಚುವ ಪದ್ಧತಿ ಇರುತ್ತದೆ. ದೀಪ ಹಚ್ಚುವ ವೇಳೆ ಬೆಳಿಗ್ಗೆ ಅಥವಾ ಸಂಜೆ ಧೂಪದ ಹೊಗೆ ಮನೆ ತುಂಬಾ ಹರಡಿ, ಮನೆಯವರೆಲ್ಲರೂ ಜತೆಯಾಗಿ ನಿಂತು ದೇವರಿಗೆ ಆರತಿ ಮಾಡಿ, ಆರತಿ ಸ್ವೀಕರಿಸುವುದರಿಂದ ಮನೆಯಲ್ಲಿನ ಋಣಾತ್ಮಕ ವಾತಾವರಣ ನಿವಾರಣೆಯಾಗುತ್ತದೆ.

ಅಥವಾ ಮನೆಯಲ್ಲಿ ಯಾರಿಗಾದರೂ ದೃಷ್ಟಿಯಾಗಿದ್ದರೆ ಕಬ್ಬಿಣದ ಸಲಾಕೆಯನ್ನು ಕೆಂಪಗೆ ಕಾಯಿಸಿ ಅದನ್ನು ಶುದ್ಧಿ ನೀರಿಗೆ ಅದ್ದಿ ಯಾರಿಗೂ ಗೊತ್ತಾಗದಂತೆ ಆ ನೀರನ್ನು ತಲೆಗೆ ಪ್ರೋಕ್ಷಣೆ ಮಾಡಿ ಉಳಿದ ನೀರನ್ನು ಸೇವಿಸಿದರೆ ದೃಷ್ಟಿ ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments