Webdunia - Bharat's app for daily news and videos

Install App

ದೇವರ ಪ್ರಾರ್ಥನೆ ವೇಳೆ ಅಗರಬತ್ತಿ ಉರಿಸುವುದೇಕೆ?

Webdunia
ಗುರುವಾರ, 3 ಜನವರಿ 2019 (08:55 IST)
ಬೆಂಗಳೂರು: ದೇವರ ದೀಪದ ಜತೆಗೆ ಅಗರಬತ್ತಿ ಊದಿಸುವುದು ಎಲ್ಲರೂ ಪಾಲಿಸುವ ಸಂಪ್ರದಾಯ. ಹಿಂದೂ ಸಂಪ್ರದಾಯದಲ್ಲಿ ಅಗರಬತ್ತಿಯ ಮಹತ್ವವೇನು ಗೊತ್ತಾ?


ಅಗರಬತ್ತಿ ಸೂಸುವ ಸುವಾಸನೆ ನಮ್ಮ ಮನಸ್ಸು ನಿರ್ಮಲವಾಗಿ ಏಕಾಗ್ರತೆ ಒದಗಿಸಲು ಸಹಾಯ ಮಾಡುತ್ತದೆ. ಅಗರಬತ್ತಿಯ ಸುವಾಸನೆ ನಮ್ಮಲ್ಲಿ ಭಕ್ತಿ ಭಾವ ಹೆಚ್ಚಿಸುತ್ತದೆ.

ದೇವರಿಗೆ ಮಂತ್ರ ಹೇಳುವಾಗ ವಿವಿಧ ಅಲಂಕಾರಗಳಲ್ಲಿ ದೀಪ, ಧೂಪ ಸೇವೆ ಎನ್ನುತ್ತೇವೆ. ಧೂಪವಾಗಿ ಅಗರಬತ್ತಿಯನ್ನು ಬಳಸಲಾಗುತ್ತದೆ. ದೇವರ ಸುತ್ತಮುತ್ತ ಒಂದು ರೀತಿಯ ಸೌಗಂಧ ವಾತಾವರಣ ನೆಲೆಯಾಗಿದ್ದರೆ ಅಲ್ಲಿ ಶುದ್ಧ ಗಾಳಿ, ನೈರ್ಮಲ್ಯ ಹರಿಯುತ್ತದೆ ಎಂಬ ಕಾರಣಕ್ಕೆ ಅಗರಬತ್ತಿ ಉರಿಸಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments