Webdunia - Bharat's app for daily news and videos

Install App

ಮಾನಸಿಕ ನೆಮ್ಮದಿ ಹಾಳಾಗಿದ್ದರೆ ಈ ಮಂತ್ರವನ್ನು ಜಪಿಸಿ

Webdunia
ಸೋಮವಾರ, 31 ಡಿಸೆಂಬರ್ 2018 (09:10 IST)
ಬೆಂಗಳೂರು: ಆಧುನಿಕ ಜೀವನ ಶೈಲಿಯಿಂದಾಗಿ ಮನುಷ್ಯ ಬೇಗನೇ ಒತ್ತಡಕ್ಕೊಳಗಾಗುತ್ತಾನೆ. ಹಾಗೆಯೇ ಮಾನಸಿಕ ರೋಗಗಳಿಗೆ ಬಲಿಯಾಗುತ್ತಿದ್ದಾನೆ. ಹೀಗಾಗಿ ಮನಸ್ಸಿಗೆ ಧೈರ್ಯ, ಆತ್ಮವಿಶ್ವಾಸ ತುಂಬಬೇಕಾದರೆ ಧಾರ್ಮಿಕವಾಗಿ ಏನು ಮಾಡಬೇಕು ಗೊತ್ತಾ?


ಗುರುಗ್ರಹ ನಮ್ಮಲ್ಲಿ ಶಕ್ತಿ, ಆತ್ಮಸ್ಥೈರ್ಯ ತುಂಬುತ್ತದೆ. ಅದಕ್ಕಾಗಿ ಪ್ರತಿ ನಿತ್ಯ ಬೃಹಸ್ಪತಿ ಮಂತ್ರ ಮತ್ತು ಗುರು ಬೀಜ ಮಂತ್ರವನ್ನು ಜಪಿಸುತ್ತಿರಬೇಕು. ಭಕ್ತಿಯಿಂದ ಈ ಮಂತ್ರವನ್ನು ಹೇಳಿದರೆ ಮನಸ್ಸಿಗೆ ಧೈರ್ಯ, ನೆಮ್ಮದಿ ತುಂಬಿ ಬೇಡದ ಆಲೋಚನೆಗಳು, ಭಯ ದೂರವಾಗುತ್ತದೆ. ಜೀವನದಲ್ಲಿ ಯಶಸ್ಸು ಪಡೆಯುತ್ತೀರಿ.

ಬೃಹಸ್ಪತಿ ಮಂತ್ರ ಹೀಗಿದೆ:
ದೇವಾನಾಂ ಸ ರಿಶೀನಾಂ ಗುರುಂ ಕಾಂಚನ-ಸನ್ನಿಭಂ
ಬುದ್ಧಿ ಭೂತಾಂ ತ್ರಿ ಲೋಕೇಶಾಂ ತಾಂ ನಮಾಮಿ ಬೃಹಸ್ಪತಿಂ

ಗುರು ಬೀಜ ಮಂತ್ರ:
ಓಂ ಗ್ರಾಂ ಗ್ರೀಂ ಗ್ರೌಂ ಸಃ ಬೃಹಸ್ಪತಯೇ ನಮಃ
ಓಂ ಭ್ರಿಂ ಬೃಹಸ್ಪತಯೆ ನಮಃ
ಓಂ ಗ್ರಾಂ ಗ್ರೀಂ ಗ್ರೌಂ ಸಃ ಗುರವೇ ನಮಃ

ಈ ಮಂತ್ರಗಳನ್ನು ಪ್ರತಿನಿತ್ಯ ಭಕ್ತಿಯಿಂದ ಜಪಿಸುತ್ತಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments