Select Your Language

Notifications

webdunia
webdunia
webdunia
webdunia

ಸ್ನಾನ ಮಾಡುವಾಗ ಈ ಮಂತ್ರ ಹೇಳಿದರೆ ಒಳಿತಾಗುತ್ತದೆ!

ಸ್ನಾನ ಮಾಡುವಾಗ ಈ ಮಂತ್ರ ಹೇಳಿದರೆ ಒಳಿತಾಗುತ್ತದೆ!
ಬೆಂಗಳೂರು , ಮಂಗಳವಾರ, 25 ಡಿಸೆಂಬರ್ 2018 (08:58 IST)
ಬೆಂಗಳೂರು: ನಾವು ಸ್ನಾನ ಮಾಡುವ ನೀರು ಗಂಗೆ, ಗೋದಾವರಿ, ಕಾವೇರಿಯಷ್ಟೇ ಪವಿತ್ರ. ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿಕೊಂಡು ಸ್ನಾನ ಮಾಡುವುದರಿಂದ ಭವರೋಗಾದಿಗಳು ನಿವಾರಣೆಯಾಗುತ್ತವೆ.


ಸ್ನಾನ ಮಾಡುವಾಗ ‘ಗಂಗೇ ಚ ಯಮುನೇ ಚೈವ ಗೋದಾವರಿ ಸರಸ್ವತಿ, ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು’ ಎಂದು ಪ್ರಾರ್ಥಿಸಬೇಕು.

ಸ್ನಾನ ಎನ್ನುವುದು ಕೇವಲ ದೈಹಿಕ ಶುದ್ಧಿ ಅಷ್ಟೇ ಅಲ್ಲ. ಮನಸ್ಸಿನ ಕೊಳೆಯನ್ನೂ ನಾಶ ಮಾಡಿ ನಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿ ಅವುಗಳ ಅಂಶವನ್ನೇ ಆಹ್ವಾನಿಸಕೊಂಡು ಸ್ನಾನ ಮಾಡುವುದರಿಂದ ಸಕಲ ಪಾಪಗಳೂ ತೊಳೆದುಹೋಗುತ್ತವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಊಟ ಮಾಡುವ ಮೊದಲು ದೇವರ ಪ್ರಾರ್ಥನೆ ಮಾಡುವುದರ ಲಾಭವೇನು ಗೊತ್ತಾ?