ಸ್ನಾನ ಮಾಡುವಾಗ ಈ ಮಂತ್ರ ಹೇಳಿದರೆ ಒಳಿತಾಗುತ್ತದೆ!

Webdunia
ಮಂಗಳವಾರ, 25 ಡಿಸೆಂಬರ್ 2018 (08:58 IST)
ಬೆಂಗಳೂರು: ನಾವು ಸ್ನಾನ ಮಾಡುವ ನೀರು ಗಂಗೆ, ಗೋದಾವರಿ, ಕಾವೇರಿಯಷ್ಟೇ ಪವಿತ್ರ. ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿಕೊಂಡು ಸ್ನಾನ ಮಾಡುವುದರಿಂದ ಭವರೋಗಾದಿಗಳು ನಿವಾರಣೆಯಾಗುತ್ತವೆ.


ಸ್ನಾನ ಮಾಡುವಾಗ ‘ಗಂಗೇ ಚ ಯಮುನೇ ಚೈವ ಗೋದಾವರಿ ಸರಸ್ವತಿ, ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು’ ಎಂದು ಪ್ರಾರ್ಥಿಸಬೇಕು.

ಸ್ನಾನ ಎನ್ನುವುದು ಕೇವಲ ದೈಹಿಕ ಶುದ್ಧಿ ಅಷ್ಟೇ ಅಲ್ಲ. ಮನಸ್ಸಿನ ಕೊಳೆಯನ್ನೂ ನಾಶ ಮಾಡಿ ನಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.ಈ ಪವಿತ್ರ ನದಿಗಳನ್ನು ಪ್ರಾರ್ಥಿಸಿ ಅವುಗಳ ಅಂಶವನ್ನೇ ಆಹ್ವಾನಿಸಕೊಂಡು ಸ್ನಾನ ಮಾಡುವುದರಿಂದ ಸಕಲ ಪಾಪಗಳೂ ತೊಳೆದುಹೋಗುತ್ತವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments