Webdunia - Bharat's app for daily news and videos

Install App

ಅಶ್ವತ್ಥ ಮರಕ್ಕೆ ಸುತ್ತು ಹಾಕುವ ಮೊದಲು ಈ ಅಂಶ ನೆನಪಿರಲಿ!

Webdunia
ಮಂಗಳವಾರ, 23 ಮೇ 2017 (10:32 IST)
ಬೆಂಗಳೂರು: ಮಕ್ಕಳಾಗದವರು, ಅವಿವಾಹಿತರು ಇಷ್ಟಾರ್ಥ ನೆರವೇರುತ್ತದೆಂದು ದೇವಾಲಯಕ್ಕೆ ಹೋದರೆ, ಅಶ್ವತ್ಥ ಮರಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕುತ್ತಾರೆ. ಹೀಗೆ ಮಾಡುವ ಮೊದಲು ಒಂದು ಅಂಶ ನೆನಪಿರಲಿ.

 
ಅಶ್ವತ್ಥ ಮರಕ್ಕೆ ಸುತ್ತು ಹಾಕುವುದು ಹಗಲು ಹೊತ್ತಿನಲ್ಲಿ ಮಾತ್ರ ಸಮಂಜಸ. ರಾತ್ರಿ ಹೊತ್ತು ಪ್ರದಕ್ಷಿಣೆ ಬರುವುದು ಸರಿಯಲ್ಲ. ಇದು ಪವಿತ್ರ ವೃಕ್ಷ. ಇದನ್ನು ಮನಸ್ಸಿನಿಂದ ಅಥವಾ ದೈಹಿಕವಾಗಿ ಅಶುದ್ಧವಾಗಿರುವಾಗ ಮುಟ್ಟುವುದು ತಪ್ಪು.

ದೇವರ ಗುಡಿಗೆ ಸಂಜೆ ಸುತ್ತು ಬರುವುದಕ್ಕೂ, ಅಶ್ವತ್ಥ ಮರಕ್ಕೆ ಸುತ್ತು ಹಾಕುವುದಕ್ಕೂ ವ್ಯತ್ಯಾಸವಿದೆ. ದೇವರ ಗುಡಿಗೆ ನಿತ್ಯ ಪೂಜೆ, ಶುದ್ಧಿ ಕರ್ಮ ಮಾಡಲಾಗುತ್ತದೆ. ಆದರೆ ಅಶ್ವತ್ಥ ಮರಕ್ಕಿಲ್ಲ. ಹಾಗಾಗಿ ಪಾವಿತ್ರ್ಯತೆಯ ದೃಷ್ಟಿಯಿಂದ ರಾತ್ರಿ ಹೊತ್ತು ಸುತ್ತು ಹಾಕಬಾರದು ಎನ್ನುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments