ಕಾಲಿನ ಪಾದ ತೊಳೆಯುವಾಗ ಈ ವಿಚಾರ ನೆನಪಿರಲಿ!

Webdunia
ಗುರುವಾರ, 20 ಡಿಸೆಂಬರ್ 2018 (09:26 IST)
ಬೆಂಗಳೂರು: ಹೊರಗಡೆ ಎಲ್ಲಾ ಸುತ್ತಾಡಿಕೊಂಡು ಬಂದು ಮನೆಯೊಳಗೆ ಕಾಲಿಡುವ ಮೊದಲು ಕಾಲು ತೊಳೆದುಕೊಳ್ಳುವ ಪದ್ಧತಿ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ.


ಆದರೆ ಪಾದ ತೊಳೆಯುವ ಮೊದಲು ಕೆಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತೊಳೆಯಬೇಕು. ಇಲ್ಲವಾದರೆ ಸಂಕಷ್ಟ ತಪ್ಪದು.

ಕಾಲು ತೊಳೆಯುವಾಗ ಪೂರ್ತಿ ಪಾದ ಒದ್ದೆಯಾಗುವಂತೆ ತೊಳೆಯಬೇಕು. ಅದರಲ್ಲೂ ಮೊದಲು ಕಾಲಿನ ಹಿಂಭಾಗ ಒದ್ದೆ ಮಾಡಬೇಕು. ಕಾಲು ತೊಳೆಯುವಾಗ ಕಾಲಿನ ಹಿಂಭಾಗಕ್ಕೆ ನೀರು ಸೋಕದೇ ಇದ್ದರೆ ಶನಿಯ ವಕ್ರ ದೃಷ್ಟಿ ಬಿದ್ದು, ದುರಾದೃಷ್ಟ ಹಿಂಬಾಲಿಸುತ್ತದೆ ಎಂಬ ನಂಬಿಕೆಯಿದೆ. ಹಾಗೆಯೇ ದೇವರಿಗೆ ಕೈ ಮುಗಿಯುವ ಮೊದಲು ಕಾಲಿನ ಒದ್ದೆ ಸಂಪೂರ್ಣವಾಗಿ ಒರೆಸಿ ಪ್ರಾರ್ಥನೆ ಮಾಡಿದರೆ ಶುಭ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ಮುಂದಿನ ಸುದ್ದಿ
Show comments