Webdunia - Bharat's app for daily news and videos

Install App

ಶಂಖ ತೀರ್ಥ ಎಷ್ಟು ಪವಿತ್ರ ಎನ್ನುವುದು ನಿಮಗೆ ಗೊತ್ತಾ?

Webdunia
ಮಂಗಳವಾರ, 1 ಜನವರಿ 2019 (09:36 IST)
ಬೆಂಗಳೂರು: ಶಂಖದಿಂದ ಬಂದರೇ ತೀರ್ಥ ಎನ್ನುವ ಗಾದೆ ಮಾತಿದೆ. ಶಂಖದಲ್ಲಿರುವ ನೀರು ಅಷ್ಟು ಪವಿತ್ರ ಎನ್ನಲಾಗುತ್ತದೆ. ಹಾಗಾದರೆ ಶಂಖದಲ್ಲಿರುವ ನೀರಿನ ಮಹತ್ವವೇನು ತಿಳಿದುಕೊಳ್ಳೋಣ.


ಶಂಖದಲ್ಲಿ ಸುಮಾರು 10 ಗಂಟೆ ಕಾಲ ನೀರು ಇಟ್ಟರೆ ಇದರಿಂದ ಹಲವು ಆರೋಗ್ಯ ಲಾಭಗಳೂ ಇವೆ. ಇದು ಹೊಟ್ಟೆ ನೋವು, ತಲೆ ನೋವು, ಚರ್ಮ ಸಂಬಂಧಿ ಸಮಸ್ಯೆಗೆ ಪರಿಹಾರ ನೀಡುತ್ತದೆ.

ಇದರ ಜೊತೆ ದೇವರ ಕಲ್ಲಿನ ಪ್ರತಿಮೆ ಅಥವಾ ಪಂಚಲೋಹ ವಿಗ್ರಹದ ಮೇಲೆ ಅಭಿಷೇಕ ಮಾಡಿದ ನೀರನ್ನೂ ಸಹ ತೀರ್ಥಕ್ಕೆ ಸೇರಿಸುವುದರಿಂದ ಪ್ರತಿಮೆಯಲ್ಲಿನ ಅನೇಕ ಸಕರಾತ್ಮಕ ಅಂಶಗಳು ತೀರ್ಥದೊಂದಿಗೆ ಸೇರುತ್ತವೆ. ತುಳಸಿ, ತಾಮ್ರ ಅಥವಾ ಬೆಳ್ಳಿ ಪಾತ್ರೆಯಲ್ಲಿರುವ ನೀರು, ಶಂಖದ ನೀರು, ದೇವರ ವಿಗ್ರಹದ ನೀರು, ಎಲ್ಲವುದರ ಸಮ್ಮಿಶ್ರಣವೇ ತೀರ್ಥ. ಹೀಗಾಗಿ ಇದು ಧಾರ್ಮಿಕ ನಂಬಿಕೆಯ ಜತೆಗೆ ಔಷಧಿಯೂ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

Vaikunta Ekadashi: ವೈಕುಂಠ ಏಕಾದಶಿ ಮುಹೂರ್ತ, ಪೂಜಾ ಸಮಯ ವಿವರ ಇಲ್ಲಿದೆ

ತುಳಸಿ ಹಬ್ಬದಂದು ಈ ಸಮಸ್ಯೆ ಇರುವವರು ನೆಲ್ಲಿಕಾಯಿ ಇಟ್ಟು ದೀಪ ಹಚ್ಚಬೇಕು

ದೀಪಾವಳಿ ಹಬ್ಬದ ಮುಹೂರ್ತ ಯಾವ ದಿನ, ಯಾವಾಗ ಇಲ್ಲಿದೆ ಡೀಟೈಲ್ಸ್

ದರೋಡೆಕೋರನಾಗಿದ್ದ ರತ್ನಾಕರ, ವಾಲ್ಮೀಕಿ ಮಹರ್ಷಿಯಾದ ರೋಚಕ ವಿಚಾರ ಇಲ್ಲಿದೆ

ಮುಂದಿನ ಸುದ್ದಿ
Show comments