Webdunia - Bharat's app for daily news and videos

Install App

ಕಡುಬಡವನಿಗೂ ದೇವರು ಕರುಣಿಸುವನು ಇಲ್ಲಿ!

Webdunia
ಭಾನುವಾರ, 30 ಜುಲೈ 2017 (08:23 IST)
ಬೆಂಗಳೂರು: ಹರಕೆ ಕಟ್ಟಿಕೊಂಡರೆ ಸಲ್ಲಿಸುವುದು ಅಷ್ಟು ಸುಲಭವಲ್ಲ ಎನ್ನುವವರಿಗೆ ಒಂದು ವಿಶಿಷ್ಟ ದೇವಾಲಯವಿದೆ. ಇಲ್ಲಿ ಕಡುಬಡವನೂ ತನ್ನ ಹರಕೆ ಸಲ್ಲಿಸಬಹುದು.


ಇದು ‘ಸೂರ್ಯ ದೇವಾಲಯ’ ಎಂದೇ ಪ್ರಸಿದ್ಧವಾಗಿರುವ ಶ್ರೀ ಸದಾಶಿವ ರುದ್ದ ದೇವಸ್ಥಾನ! ದಕ ಜಿಲ್ಲೆಯ ಬೆಳ್ತಂಗಡಿಯಿಂದ ಕಿಲ್ಲೂರು ಮಾರ್ಗವಾಗಿ 8 ಕಿ.ಮೀ. ಸಾಗಿದರೆ ಈ ದೇವಾಲಯ ಸಿಗುವುದು.

ಇಲ್ಲಿ ಸದಾಶಿವ ದೇವರು ಆರಾಧ್ಯ ದೈವ. ಭೃಗು ಮಹರ್ಷಿಯ ತಪಸ್ಸಿಗೊಲಿದ ಶಿವ ಪಾರ್ವತಿಯರು ಇಲ್ಲಿ ಲಿಂಗದ ರೂಪದಲ್ಲಿ ನೆಲೆಸಿದರು ಎನ್ನಲಾಗುತ್ತದೆ. ಇದರ ಕುರುಹಾಗಿ ಇಲ್ಲಿ ಲಿಂಗರೂಪಿ ಶಿಲೆಗಳು, ಶಿಲಾಪಾದಗಳೂ ಇವೆಯಂತೆ.

ಇಲ್ಲಿನ ವಿಶಿಷ್ಟ ಪದ್ಧತಿಯೆಂದರೆ ಭಕ್ತಾದಿಗಳು ತಮ್ಮ ಹರಕೆ ಸಲ್ಲಿಸಲು ನಗ, ನಗದು ಕಾಣಿಕೆ ಹಾಕಬೇಕಿಲ್ಲ. ಮಣ್ಣಿನ ಗೊಂಬೆಗಳನ್ನು ಹರಕೆ ರೂಪದಲ್ಲಿ ಸಲ್ಲಿಸಲಾಗುತ್ತದೆ.  ಸುಮಾರು 700 ವರ್ಷಗಳ ಇತಿಹಾಸವಿರುವ ಈ ದೇವಾಲಯ ಮಣ್ಣಿನ ಗೊಂಬೆಗಳ ಹರಕೆಯಿಂದಲೇ ಪ್ರಸಿದ್ಧಿ ಪಡೆದಿದೆ. ಹಾಗಾಗಿ ಇಲ್ಲಿ ಕಡುಬಡವನೂ ಹರಕೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ.. ಮಿಥಾಲಿ ರಾಜ್ ಗೆ ತೆಲಂಗಾಣ ಕೊಟ್ಟ ಬಂಪರ್ ಪ್ರೈಸ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments