Webdunia - Bharat's app for daily news and videos

Install App

ಮಧುರೈ ಮೀನಾಕ್ಷಿ ದೇವಾಲಯದ ಈ ಬೆರಗಾಗುವ ಕತೆ ನಿಮಗೆ ಗೊತ್ತಾ?!

Webdunia
ಶನಿವಾರ, 8 ಡಿಸೆಂಬರ್ 2018 (08:33 IST)
ಬೆಂಗಳೂರು: ಮಧುರೈ ಮೀನಾಕ್ಷಿ ದೇವಾಲಯದ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಈ ಪ್ರಸಿದ್ಧ ಕ್ಷೇತ್ರದ ದೇವಿಯ ಮಂದಿರದಲ್ಲಿ ಶ್ರೀಚಕ್ರ ಸ್ಥಾಪನೆಯಾಗಿದ್ದು ಹೇಗೆ ಗೊತ್ತಾ?


ಇಲ್ಲಿ ಶ್ರೀಚಕ್ರವನ್ನು ಸ್ಥಾಪನೆ ಮಾಡಿದವರು ಶ್ರೀ ಶಂಕರಾಚಾರ್ಯರು. ಅವರು ಮೊದಲು ಶ್ರೀಚಕ್ರ ಸ್ಥಾಪನೆ ಮಾಡಿದ್ದು ಇಲ್ಲಿಯೇ. ಕಾಳಿ ಸ್ವರೂಪದಲ್ಲಿದ್ದ ದೇವಿಯನ್ನು ತಮ್ಮ ಸ್ತೋತ್ರಗಳಿಂದ ಸಂಪನ್ನಗೊಳಿಸಿದರು.

ಕಾಳಿ ಸ್ವರೂಪದಲ್ಲಿದ್ದ ಮಧುರೈ ಮೀನಾಕ್ಷಿ ದೇವಿಯನ್ನು ಬಾಲಕ ಸಾಕ್ಷಾತ್ ಪರಮೇಶ್ವರನ ಸ್ವರೂಪ ಶಂಕರಾಚಾರ್ಯರು ಪಗಡೆ ಆಟದ ನೆಪದಲ್ಲಿ ಮಂತ್ರಶಕ್ತಿಯಿಂದ ಗೆರೆಗಳನ್ನು ಎಳೆದು ದೇವಿಯನ್ನು ಅದರಲ್ಲಿ ಬಂಧಿಸಿದರು.

ಕಾಳಿ ಸ್ವರೂಪದಲ್ಲಿದ್ದ ಮೀನಾಕ್ಷಿ ದೇವಿಗೆ ತಾನು ಗೆರೆಗಳ ಮಧ್ಯೆ ಬಂಧನವಾಗಿದ್ದು ಅರಿವಾದಾಗ ಈತ ಸಾಧಾರಣ ಬಾಲಕನಲ್ಲ ಎಂಬುದು ಮನದಟ್ಟಾಗುತ್ತದೆ. ಆಗ ದೇವಿ ತನ್ನನ್ನು ಬಂಧಮುಕ್ತಗೊಳಿಸು ಎಂದು ಬಾಲಕನಲ್ಲಿ ಕೇಳಿಕೊಳ್ಳುತ್ತಾಳೆ. ಆಗ ಬಾಲಕ ಶಂಕರಾಚಾರ್ಯರು ನೀನು ಕಾಳಿ ರೂಪ ಬಿಟ್ಟು ಮಾತೃ ಸ್ವರೂಪಕ್ಕೆ ಬಂದರೆ ಬಂಧ ಮುಕ್ತಗೊಳಿಸುವೆ ಎಂದು ಸವಾಲು ಹಾಕುತ್ತಾರೆ.

ಬಾಲಕನ ಮಂತ್ರ ಮುಗ್ಧತೆಗೆ ತಲೆಬಾಗಿ ದೇವಿ ಮಾತೃಸ್ವರೂಪ ಪಡೆಯುತ್ತಾಳೆ. ಹೀಗಾಗಿ ಈವತ್ತಿಗೂ ನೀವು ಗಮನಿಸಬಹುದು, ಮಧುರೈ ಮೀನಾಕ್ಷಿ ದೇವಿಯ ಮೂರ್ತಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಆಕೆ ಹಸನ್ಮುಖಿಯಾಗಿರುತ್ತಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments