Webdunia - Bharat's app for daily news and videos

Install App

ಪ್ರತಿನಿತ್ಯ ಸೂರ್ಯ ಗಾಯತ್ರಿ ಮಂತ್ರ ಹೇಳುವುದರ ಲಾಭವೇನು ಗೊತ್ತಾ?!

Webdunia
ಸೋಮವಾರ, 31 ಡಿಸೆಂಬರ್ 2018 (09:25 IST)
ಬೆಂಗಳೂರು: ಸೂರ್ಯ ಸರ್ವ ಜೀವಿಗಳಿಗೂ ಶಕ್ತಿಕಾರಕ. ಸೂರ್ಯನನ್ನು ಪ್ರತಿನಿತ್ಯ ಆರಾಧಿಸುವುದರಿಂದ ನಮಗೆ ಮಾನಸಿಕ ಶಕ್ತಿ ಮಾತ್ರವಲ್ಲ, ದೇಹಕ್ಕೂ ಬಲ ಸಿಕ್ಕಂತಾಗುತ್ತದೆ.


ಸೂರ್ಯ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಜಪಿಸಿ. ಇದರಿಂದ ನಮ್ಮ ಕಣ್ಣುಗಳ ಆರೋಗ್ಯ ವೃದ್ಧಿಸುವುದಲ್ಲದೆ, ಚರ್ಮ ಸಂಬಂಧಿ ಸಮಸ್ಯೆಗಳೂ ದೂರವಾಗುವುದು.

ಅಷ್ಟೇ ಅಲ್ಲ, ಸೂರ್ಯನಿಗೆ ಇತರ ಎಲ್ಲಾ ಗ್ರಹಗಳಿಂದ ನಮಗೆ ಬರುವ ದೋಷಗಳನ್ನು ನಿವಾರಿಸುವ ಶಕ್ತಿಯಿದೆಯಂತೆ. ಹಾಗಾಗಿ ಪ್ರತಿನಿತ್ಯ ಸೂರ್ಯ ಗಾಯತ್ರಿ ಮಂತ್ರ ಹೇಳುವುದು ಉತ್ತಮ. ಆ ಮಂತ್ರ ಹೀಗಿದೆ ನೋಡಿ:

ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನಃ ಸೂರ್ಯಃ ಪ್ರಚೋದಯಾತ್

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments