Webdunia - Bharat's app for daily news and videos

Install App

ಪ್ರತಿನಿತ್ಯ ಸೂರ್ಯ ಗಾಯತ್ರಿ ಮಂತ್ರ ಹೇಳುವುದರ ಲಾಭವೇನು ಗೊತ್ತಾ?!

Webdunia
ಸೋಮವಾರ, 31 ಡಿಸೆಂಬರ್ 2018 (09:25 IST)
ಬೆಂಗಳೂರು: ಸೂರ್ಯ ಸರ್ವ ಜೀವಿಗಳಿಗೂ ಶಕ್ತಿಕಾರಕ. ಸೂರ್ಯನನ್ನು ಪ್ರತಿನಿತ್ಯ ಆರಾಧಿಸುವುದರಿಂದ ನಮಗೆ ಮಾನಸಿಕ ಶಕ್ತಿ ಮಾತ್ರವಲ್ಲ, ದೇಹಕ್ಕೂ ಬಲ ಸಿಕ್ಕಂತಾಗುತ್ತದೆ.


ಸೂರ್ಯ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಜಪಿಸಿ. ಇದರಿಂದ ನಮ್ಮ ಕಣ್ಣುಗಳ ಆರೋಗ್ಯ ವೃದ್ಧಿಸುವುದಲ್ಲದೆ, ಚರ್ಮ ಸಂಬಂಧಿ ಸಮಸ್ಯೆಗಳೂ ದೂರವಾಗುವುದು.

ಅಷ್ಟೇ ಅಲ್ಲ, ಸೂರ್ಯನಿಗೆ ಇತರ ಎಲ್ಲಾ ಗ್ರಹಗಳಿಂದ ನಮಗೆ ಬರುವ ದೋಷಗಳನ್ನು ನಿವಾರಿಸುವ ಶಕ್ತಿಯಿದೆಯಂತೆ. ಹಾಗಾಗಿ ಪ್ರತಿನಿತ್ಯ ಸೂರ್ಯ ಗಾಯತ್ರಿ ಮಂತ್ರ ಹೇಳುವುದು ಉತ್ತಮ. ಆ ಮಂತ್ರ ಹೀಗಿದೆ ನೋಡಿ:

ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನಃ ಸೂರ್ಯಃ ಪ್ರಚೋದಯಾತ್

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ನಾಗರಪಂಚಮಿ ಹಬ್ಬವನ್ನು ಈ ಸಮಸ್ಯೆ ಇರುವವರು ತಪ್ಪದೇ ಆಚರಿಸಿ

ನಟ ದರ್ಶನ್ ಭೇಟಿ ಕೊಟ್ಟಿರುವ ಕೊಟ್ಟಿಯೂರು ಶಿವ ದೇವಾಲಯ ಎಲ್ಲಿದೆ, ವಿಶೇಷತೆ ಏನು ಗೊತ್ತಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಮುಂದಿನ ಸುದ್ದಿ
Show comments