Webdunia - Bharat's app for daily news and videos

Install App

ಇಂದು ಚಂದ್ರಗ್ರಹಣ: ಯಾವ ನಕ್ಷತ್ರದವರಿಗೆ ದೋಷ?

Webdunia
ಸೋಮವಾರ, 7 ಆಗಸ್ಟ್ 2017 (09:48 IST)
ಬೆಂಗಳೂರು: ಶ್ರೀ ಹೇವಿಳಂಬಿ ನಾಮ ಸಂವತ್ಸರದ ಶ್ರಾವಣ ಮಾಸ ಶುಕ್ಷ ಹುಣ್ಣಿಮೆ ಆಗಸ್ಟ್ 7, 2017 ರಂದು ಶ್ರವಣಾ ನಕ್ಷತ್ರ ಮಕರಾ ರಾಶಿಯಲ್ಲಿ ಚೂಡಾಮಣಿ ಕೇತುಗ್ರಸ್ತ ಪಾರ್ಶ್ವ ಚಂದ್ರಗ್ರಹಣ ಸಂಭವಿಸುತ್ತದೆ.

 
ಭಾರತದಲ್ಲಿ ಈ ಚಂದ್ರಗ್ರಹಣ ಗೋಚರವಾಗುವುದರಿಂದ ಇಂದು ನಮ್ಮ ದೇಶದಲ್ಲಿ ಗ್ರಹಣ ಆಚರಣೆಯಿದೆ. ಶ್ರವಣ ನಕ್ಷತ್ರದವರಿಗೆ ಈ ಗ್ರಹಣದ ದೋಷವಿರುತ್ತದೆ. ಹೀಗಾಗಿ ಈ ನಕ್ಷತ್ರದವರು ಗ್ರಹಣ ಕಾಲದಲ್ಲಿ ಗ್ರಹಣ ಸ್ತೋತ್ರ ಪಠಿಸಿ ನಂತರ ತಾಂಬೂಲ ದಕ್ಷಿಣೆ ದಾನ ಮಾಡಬಹುದು.

ಗ್ರಹಣ ಸ್ಪರ್ಶ ಕಾಲ: ರಾತ್ರಿ 10.53
ಗ್ರಹಣ ಮಧ್ಯ ಕಾಲ: ರಾತ್ರಿ 11.50
ಗ್ರಹಣ ಮೋಕ್ಷ ಕಾಲ: ರಾತ್ರಿ 12.48

ಶಾಸ್ತ್ರಗಳ ಪ್ರಕಾರ ಇಂದು ಸಂಧ್ಯಾಕಾಲದ ನಂತರ ಭೋಜನ ಸ್ವೀಕರಿಸಬಾರದು. ವೃದ್ಧರು, ಮಕ್ಕಳು, ರೋಗಿಗಳು ಮಾತ್ರ ಲಘು ಉಪಾಹಾರ ಸೇವಿಸಬಹುದು.

ಇದನ್ನೂ ಓದಿ.. ಅಮೀರ್ ಖಾನ್, ಪತ್ನಿಗೆ ಎಚ್1ಎನ್1
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments