Webdunia - Bharat's app for daily news and videos

Install App

ಯುಗಾದಿ ಹಬ್ಬದ ಧಾರ್ಮಿಕ ಮಹತ್ವ

Webdunia
ಬುಧವಾರ, 29 ಮಾರ್ಚ್ 2017 (08:10 IST)
ಬೆಂಗಳೂರು: ಹಿಂದೂ ಕ್ಯಾಲೆಂಡರ್ ಪ್ರಕಾರ ಇಂದು ಹೊಸ ವರ್ಷಾರಂಭ. ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಚಂದ್ರಮಾನ ಯುಗಾದಿ ಆಚರಣೆಯಿದೆ. ಇದರ ಹಿನ್ನಲೆಯೇನು ನೋಡೋಣ.


 
ತ್ರೇತಾಯುಗದಲ್ಲಿ ಶ್ರೀರಾಮಚಂದ್ರ ರಾವಣನನ್ನು ವಧಿಸಿ ಲಂಕೆಗೆ ಮರಳಿ ಬಂದ ದಿನ ಇದು. ಅದೇ ದಿನವನ್ನು ಯುಗಾದಿ ಹಬ್ಬದ ದಿನವಾಗಿ ಆಚರಿಸಲಾಗುತ್ತದೆ ಎಂಬ ನಂಬಿಕೆಯಿದೆ.  ಅಲ್ಲದೆ ಇಂದಿನ ದಿನವೇ ಮಹಾವಿಷ್ಣು ಮತ್ಸ್ಯಾವತಾರ ತಾಳಿದನೆಂಬುದು ಪ್ರತೀತಿ. ಆದರೆ ಇದರಲ್ಲಿ ಚಂದ್ರಮಾನ ಮತ್ತು ಸೌರಮಾನ ಯುಗಾದಿ ಎಂಬ ಎರಡು ಬೇಧಗಳಿವೆ.

 
ಕರ್ನಾಟಕ ಮತ್ತು ಆಂಧ್ರಪ್ರದೇಶ ಹಾಗೂ ಉತ್ತರ ಭಾರತದ ಹಲವೆಡೆ ಚಂದ್ರಮಾನ ಯುಗಾದಿ ಆಚರಿಸಲಾಗುತ್ತದೆ. ಆದರೆ ತಮಿಳುನಾಡು ಮತ್ತು ಕೇರಳದಲ್ಲಿ ಸೌರಮಾನ ಯುಗಾದಿ ಅಂದರೆ, ವಿಷು ಹಬ್ಬವನ್ನು ಹೊಸ ವರ್ಷಾಚರಣೆಯ ದಿನವನ್ನಾಗಿ ಆಚರಿಸಲಾಗುತ್ತದೆ.

 
ಇಂದಿನಿಂದ ವಸಂತ ಮಾಸ ಪ್ರಾರಂಭವಾಗುತ್ತದೆ. ಗಿಡ ಮರಗಳು ಹೊಸ ಚಿಗುರು ಪಡೆಯಲು ಪ್ರಾರಂಭವಾಗುತ್ತದೆ. ಈ ಹೊಸ ವರ್ಷವನ್ನು ಬೇವು-ಬೆಲ್ಲ ತಿನ್ನುವುದರ ಮೂಲಕ ಜೀವನದಲ್ಲಿ ಸಿಹಿ-ಕಹಿ ಎರಡೂ ಸಮಾನವಾಗಿರುವುದರ ಸಂಕೇತವಾಗಿ ಸ್ವೀಕರಿಸಬೇಕೆಂಬ ಸಂದೇಶ ನೀಡಲಾಗುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments