Webdunia - Bharat's app for daily news and videos

Install App

ಇಂದು ವೈಕುಂಠ ಏಕಾದಶಿ: ಈ ಐದು ಕೆಲಸಗಳನ್ನು ನೀವು ಮಾಡಿದರೆ ಸ್ವರ್ಗ ಪ್ರಾಪ್ತಿ!

Webdunia
ಮಂಗಳವಾರ, 18 ಡಿಸೆಂಬರ್ 2018 (09:07 IST)
ಬೆಂಗಳೂರು: ಇಂದು ವೈಕುಂಠ ಏಕಾದಶಿ. ಹೀಗಾಗಿ ಭಕ್ತರು ಬೆಳಿಗ್ಗಿನಿಂದಲೇ ವೆಂಕಟರಮಣನ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದು ಸ್ವರ್ಗ ಪ್ರಾಪ್ತಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದರ ಜತೆಗೆ ಈ ಐದು ಕೆಲಸಗಳನ್ನು ಮಾಡಿದರೆ ಉತ್ತಮ.


ಹರೇ ರಾಮ ಎನ್ನಿ
ಇಂದು ಬೆಳಗ್ಗೆಯೇ ಸ್ನಾನ ಮಾಡಿ ಶುದ್ಧ ಬಟ್ಟೆಯುಟ್ಟು ಕೆಲ ಕಾಲ ಹರೇ ರಾಮ ಹರೇ ಕೃಷ್ಣ ಎಂದು ಮಹಾವಿಷ್ಣುವಿನ ಧ್ಯಾನ ಮಾಡಿ.

ಭಗವದ್ಗೀತೆ
ಭಗವದ್ಗೀತೆ ಹಿಂದೂಗಳ ಪವಿತ್ರ ಗ್ರಂಥ. ಇಂದು ಭಗವದ್ಗೀತೆಯ ಯಾವುದಾದರೂ ಒಂದು ಅಧ್ಯಾಯವನ್ನು ಭಕ್ತಿಯಿಂದ ಪಾರಾಯಣ ಮಾಡಿದರೆ ಉತ್ತಮ.

ವಿಷ್ಣು ದೇವಾಲಯಕ್ಕೆ ಭೇಟಿ ನೀಡಿ
ಮಹಾವಿಷ್ಣು ಅಥವಾ ವೆಂಕಟರಮಣನ ದೇವಾಲಯಗಳಿಗೆ ಭೇಟಿ ಕೊಟ್ಟು, ಅಲ್ಲಿ ವೈಕುಂಠದ ಬಾಗಿಲು ದಾಟಿ ದೇವರಿಗೆ ನಮಸ್ಕರಿಸಿದರೆ ಒಳಿತಾಗುತ್ತದೆ.

ಉಪವಾಸ
ಏಕಾದಶಿ ಇರುವುದರಿಂದ ಉಪವಾಸವಿದ್ದು, ದೇವರ ಧ್ಯಾನ ಮಾಡಿದರೆ ಉತ್ತಮ.

ಮಹಾವಿಷ್ಣುವಿನ ಸೇವೆ
ಮಹಾವಿಷ್ಣುವಿನ ದೇವಾಲಯಕ್ಕೆ ತೆರಳಿ ಯಾವುದಾದರೊಂದು ವಿಶೇಷ ಪೂಜೆ ಸಲ್ಲಿಸುವುದು, ವಿಷ್ಣು ಸಹಸ್ರನಾಮ ಪಠಿಸುವುದರಿಂದ ಒಳಿತಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments