ಬಿಲ್ವ ಪತ್ರೆಯ ಮಹತ್ವವೇನು?

Webdunia
ಭಾನುವಾರ, 7 ಮೇ 2017 (09:03 IST)
ಬೆಂಗಳೂರು: ಒಬ್ಬೊಬ್ಬ ದೇವರಿಗೆ ಒಂದೊಂದು ವಸ್ತುಗಳು ಪ್ರಿಯ. ಗಣೇಶ ಮೋದಕ ಪ್ರಿಯ, ಮಹಾವಿಷ್ಣುವಿನ ಆರಾಧನೆಗೆ ತುಳಸಿ ಬೇಕು ಎನ್ನಲಾಗುತ್ತದೆ. ಹಾಗೇ ಶಿವನನ್ನು ಅರ್ಚಿಸಲು ಬಿಲ್ವ ಪತ್ರೆ ಬೇಕೇ ಬೇಕು.

 
ಬಿಲ್ವ ಪತ್ರೆ ಶಿವನಿಗೆ ಅತ್ಯಂತ ಪ್ರಿಯವಾದುದು. ಹಾಗಾಗಿ ಶಿವಾಲಯಗಳಲ್ಲಿ ಬಿಲ್ವ ಪತ್ರೆ ಇದ್ದೇ ಇರುತ್ತದೆ. ಶಿವಾಲಯಗಳಲ್ಲಿ ಬಿಲ್ವ ಪತ್ರೆ ಪೂಜೆಗೆ ಯೋಗ್ಯ.

ಬಿಲ್ವ ಪತ್ರೆಯ ಮುಳ್ಳು ಶಕ್ತಿಯ ಸಂಕೇತ, ಕೊಂಬೆಗಳು ವೇದಗಳನ್ನು,  ಬೇರುಗಳು ರುದ್ರನನ್ನು ಸೂಚಿಸುವುದು. ಬಿಲ್ವ ಪತ್ರೆಯ ಮೂರು ಎಲೆಗಳು ಸತ್ವ, ರಜೋ, ತಮೋ ಗುಣಗಳನ್ನು ಸೂಚಿಸುತ್ತದೆ. ಇದನ್ನು ಶಿವನ ಮೂರು ಕಣ್ಣುಗಳ ಪ್ರತೀಕ.

ಬಿಲ್ವದ ಎಲೆಗಳಿಂದ ಶಿವನನ್ನು ಪೂಜಿಸಿದರೆ ಪಾಪನಾಶವೆಂದು ನಂಬಿಕೆ. ಇದರ ಪ್ರತಿ ಭಾಗವೂ ಔಷಧೀಯ ಗುಣವನ್ನು ಹೊಂದಿದೆ. ವಾತ, ಕೀಲು ವಾತ, ಬೇಧಿ, ಕ್ಷಯ ರೋಗಗಳಿಗೆ ಇದರ ಔಷಧಿ ಪರಿಣಾಮಕಾರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments