Webdunia - Bharat's app for daily news and videos

Install App

ಗಾಯತ್ರಿ ಮಂತ್ರದ ಸಾರವೇನು?

Webdunia
ಶನಿವಾರ, 11 ಮಾರ್ಚ್ 2017 (08:35 IST)
ಬೆಂಗಳೂರು: ಗಾಯತ್ರಿ ಮಂತ್ರದ ಬಗೆಗೆ ಹಿಂದೆ ತಿಳಿದುಕೊಂಡಿದ್ದೇವೆ. ಈ ಗಾಯತ್ರಿ ಮಂತ್ರದ ಅರ್ಥವೇನು ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ.

 
ಓಂ ಭೂರ್ಭುವಃ ಸ್ವಃ ತತ್ಸವಿತುರ್ ವರೇಣ್ಯಂ
ಭರ್ಗೋ ದೇವಸ್ಯ ಧೀಮಹಿ, ಧಿಯೋ ಯೋ ನ ಪ್ರಚೋದಯಾತ್

ಇದು ಗಾಯತ್ರಿ ಮಂತ್ರ. ಇದರ ಅರ್ಥ, ಓ ದೇವರೇ, ರಕ್ಷಕನೇ, ಎಲ್ಲದರ ಮೂಲನೇ, ಅವನು ಸ್ವಯಂಭೂತನಾದಂತವನು, ಎಲ್ಲಾ ನೋವುಗಳಿಂದ ಮುಕ್ತನಾದವನು, ಆತನ ಸಂಪರ್ಕದಿಂದ ಎಲ್ಲಾ ಕಷ್ಟ ಕಾರ್ಪಣ್ಯಗಳು ದೂರವಾಗುವುದು, ಆತ ಪರಿಶುದ್ಧನು, ಆ ದೇವನನ್ನು ಪೂಜಿಸೋಣ, ಇದರಿಂದ ಆತ ನಮ್ಮ ಮನಸ್ಸನ್ನು ಸರಿಯಾದ ದಿಕ್ಕಿನತ್ತ ನಡೆಸಿಯಾನು.

ಇದು ಗಾಯತ್ರಿ ಮಂತ್ರದ ಅರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments