Webdunia - Bharat's app for daily news and videos

Install App

ಸೋಮವಾರ ಶಿವನ ಪಂಚಾಕ್ಷರ ಮಂತ್ರ ಜಪಿಸಿದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 8 ಜನವರಿ 2019 (09:24 IST)
ಬೆಂಗಳೂರು: ಸೋಮವಾರ ಶಿವ ಭಕ್ತರ ಪಾಲಿಗೆ ವಿಶೇಷ ದಿನ. ಇದು ಶಿವ ದೇವರ ದಿನವೆಂದೇ ಪರಿಗಣಿತವಾಗಿದೆ. ಹೀಗಾಗಿ ಶಿವ ದೇವಾಲಯಗಳಿಗೆ ಈ ದಿನ ಭೇಟಿ ಕೊಡುವುದು ವಿಶೇಷ.


ಯಾರಿಗೆ ಅಪಮೃತ್ಯುವಿನ ಭಯ ಕಾಡುತ್ತದೋ, ಯಾರಿಗೆ ಜೀವನದಲ್ಲಿ ಆತ್ಮವಿಶ್ವಾಸವಿಲ್ಲವೋ, ಯಾರಿಗೆ ಸೋಲಿನ ಭಯ ಕಾಡುತ್ತದೋ ಅಂತಹವರು ಸೋಮವಾರಗಳನ್ನು ಶಿವನ ಪೂಜೆ ಮಾಡಿದರೆ ಒಳಿತಾಗುತ್ತದೆ.

ಶಿವನ ಪೂಜೆ ಮಾಡುವಾಗ ತಪ್ಪದೇ ಪಂಚಾಕ್ಷರಿ ಮಂತ್ರ ಹೇಳಬೇಕು. ಶಿವ ನಿರಾಡಂಭರ ಪ್ರಿಯ. ಹೀಗಾಗಿ ಸೋಮವಾರಗಳಂದು ಉಪವಾಸವಿದ್ದು, ಶಿವ ಪಂಚಾಕ್ಷರಿ ಮಂತ್ರವಾದ ‘ಓಂ ನಮಃ ಶಿವಾಯ’ ಎಂದು ಹೇಳುತ್ತಾ ಭಕ್ತಿಯಿಂದ ಶಿವನನ್ನು ಪೂಜಿಸಿದರೆ ಆರೋಗ್ಯ, ಆಯಸ್ಸು ವೃದ್ಧಿಸಿ, ಜೀವನದಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments