ಶುಕ್ರವಾರ ಯಾವ ದೇವರನ್ನು ಆರಾಧಿಸಬೇಕು?

Webdunia
ಸೋಮವಾರ, 7 ಜನವರಿ 2019 (09:14 IST)
ಬೆಂಗಳೂರು: ಹಿಂದೂ ಸಂಪ್ರದಾಯದ ಪ್ರಕಾರ ಒಂದೊಂದು ವಾರ ಒಬ್ಬೊಬ್ಬ ದೇವರಿಗೆ ವಿಶೇಷ ಎನ್ನಲಾಗುತ್ತದೆ. ಆಯಾ ವಾರ ಆಯಾ ದೇವರಿಗೆ ಸಂಬಂಧಿಸಿದ ಸ್ತೋತ್ರ, ಪ್ರಾರ್ಥನೆ ಮಾಡುವುದರಿಂದ ಬೇಡಿದ ವರ ಸಿಗುವುದು ಎನ್ನುವುದು ನಮ್ಮ ನಂಬಿಕೆ.


ಶುಕ್ರವಾರ ದೇವಿಯ ದಿನ. ಈ ದಿನ ಮಹಾಲಕ್ಷ್ಮಿ ಮನೆಗೆ ಆಗಮಿಸುತ್ತಾಳೆ ಎಂದೆಲ್ಲಾ ನಂಬಿಕೆಯಿದೆ. ಹೀಗಾಗಿ ಹಿಂದಿನ ದಿನವೇ ಪೂಜಾ ಸಾಮಗ್ರಿಗಳನ್ನು ತೊಳೆದು ಸಂಜೆ ವೇಳೆ ದೀಪ ಹಚ್ಚಿ ಭಕ್ತಿಯಿಂದ ಪೂಜೆ ಮಾಡಬೇಕು.

ಅಷ್ಟೇ ಅಲ್ಲದೆ, ಓಂ ಶ್ರೀ ದುರ್ಗಾಯ ನಮಃ’ ಎನ್ನುವ ಮಂತ್ರವನ್ನು ಜಪಿಸಬೇಕು. ದುರ್ಗೆಯನ್ನು ಆರಾಧಿಸಿದರೆ ಲಕ್ಷ್ಮಿ, ಕಾಳಿ, ಸರಸ್ವತಿ ಎಂಬ ಮೂರೂ ಶಕ್ತಿ ದೇವತೆಗಳನ್ನು ಆರಾಧಿಸಿದಂತೆ. ಇದರಿಂದ ನಮಗೆ ವಿದ್ಯೆ, ಬುದ್ಧಿ, ಐಶ್ವರ್ಯ, ಆರೋಗ್ಯ, ಎಲ್ಲವೂ ಲಭಿಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments