Webdunia - Bharat's app for daily news and videos

Install App

ಮಂಗಳ ಕಾರ್ಯದಲ್ಲಿ ಮಾವಿನ ಸೊಪ್ಪಿನ ತೋರಣೆ ಏಕೆ?

Webdunia
ಭಾನುವಾರ, 21 ಮೇ 2017 (04:29 IST)
ಬೆಂಗಳೂರು: ಯಾವುದೇ ಮಂಗಳಕಾರ್ಯವಿರಲಿ, ಹಬ್ಬ ಹರಿದಿನಗಳಿರಲಿ, ಮನೆಯ ಎದುರು ಮಾವಿನ ತೋರಣ ಕಟ್ಟುವ ಸಂಪ್ರದಾಯ ನಮ್ಮಲ್ಲಿ ಹಿಂದಿನಿಂದಲೂ ಬೆಳೆದು ಬಂದಿದೆ.

 
ಹಿಂದೆಲ್ಲಾ ಈಗಿನಂತೆ ಮನೆ ಅಲಂಕಾರ ಮಾಡುವುದಕ್ಕೆ ದುಡ್ಡು ಕೊಟ್ಟು ರಾಶಿ, ರಾಶಿ ಹೂವು ತರುವವರು ಯಾರೂ ಇಲ್ಲ. ಆಗ ಮನೆಯ ಹಿತ್ತಲಲ್ಲಿರುವ ಮಾವಿನ ಮರವೇ ಶೃಂಗಾರ ಸಾಧನ. ಕಾರ್ಯಕ್ರಮ ಅಂದವಾಗಿ ಕಾಣಲಿ, ಮನೆ ಶೃಂಗಾರಗೊಳ್ಳಲಿ ಎಂಬ ಕಾರಣಕ್ಕೆ ಕಟ್ಟುತ್ತಿದ್ದರು.

ಮಾವಿನ ಸೊಪ್ಪಿಗೆ ವಿಶೇಷ ಗುಣವಿದೆ. ಇದನ್ನು ಮನೆಯ ಎದುರು ಕಟ್ಟಿದರೆ, ಯಾವುದೇ ಹುಳ ಹುಪ್ಪಟೆಗಳು ಹೊಸಿಲು ದಾಟಿ ಬರುವುದಿಲ್ಲ. ವಾತಾವರಣವೂ ಶುದ್ಧವಾಗಿರುತ್ತದೆ. ಹೀಗಾಗಿ ಪ್ಲಾಸ್ಟಿಕ್ ತೋರಣಗಳನ್ನೆಲ್ಲಾ ಬಿಟ್ಟು ಲಕ್ಷಣವಾಗಿ ಮನೆಯ ಮುಂದೆ ನೈಜ ಮಾವಿನ ಎಲೆಗಳನ್ನು ಕಟ್ಟಿದರೆ ಅದುವೇ ಭೂಷಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments