ಮಂಗಳ ಕಾರ್ಯದಲ್ಲಿ ಮಾವಿನ ಸೊಪ್ಪಿನ ತೋರಣೆ ಏಕೆ?

Webdunia
ಭಾನುವಾರ, 21 ಮೇ 2017 (04:29 IST)
ಬೆಂಗಳೂರು: ಯಾವುದೇ ಮಂಗಳಕಾರ್ಯವಿರಲಿ, ಹಬ್ಬ ಹರಿದಿನಗಳಿರಲಿ, ಮನೆಯ ಎದುರು ಮಾವಿನ ತೋರಣ ಕಟ್ಟುವ ಸಂಪ್ರದಾಯ ನಮ್ಮಲ್ಲಿ ಹಿಂದಿನಿಂದಲೂ ಬೆಳೆದು ಬಂದಿದೆ.

 
ಹಿಂದೆಲ್ಲಾ ಈಗಿನಂತೆ ಮನೆ ಅಲಂಕಾರ ಮಾಡುವುದಕ್ಕೆ ದುಡ್ಡು ಕೊಟ್ಟು ರಾಶಿ, ರಾಶಿ ಹೂವು ತರುವವರು ಯಾರೂ ಇಲ್ಲ. ಆಗ ಮನೆಯ ಹಿತ್ತಲಲ್ಲಿರುವ ಮಾವಿನ ಮರವೇ ಶೃಂಗಾರ ಸಾಧನ. ಕಾರ್ಯಕ್ರಮ ಅಂದವಾಗಿ ಕಾಣಲಿ, ಮನೆ ಶೃಂಗಾರಗೊಳ್ಳಲಿ ಎಂಬ ಕಾರಣಕ್ಕೆ ಕಟ್ಟುತ್ತಿದ್ದರು.

ಮಾವಿನ ಸೊಪ್ಪಿಗೆ ವಿಶೇಷ ಗುಣವಿದೆ. ಇದನ್ನು ಮನೆಯ ಎದುರು ಕಟ್ಟಿದರೆ, ಯಾವುದೇ ಹುಳ ಹುಪ್ಪಟೆಗಳು ಹೊಸಿಲು ದಾಟಿ ಬರುವುದಿಲ್ಲ. ವಾತಾವರಣವೂ ಶುದ್ಧವಾಗಿರುತ್ತದೆ. ಹೀಗಾಗಿ ಪ್ಲಾಸ್ಟಿಕ್ ತೋರಣಗಳನ್ನೆಲ್ಲಾ ಬಿಟ್ಟು ಲಕ್ಷಣವಾಗಿ ಮನೆಯ ಮುಂದೆ ನೈಜ ಮಾವಿನ ಎಲೆಗಳನ್ನು ಕಟ್ಟಿದರೆ ಅದುವೇ ಭೂಷಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments