Webdunia - Bharat's app for daily news and videos

Install App

ನೈವೇದ್ಯಕ್ಕೆ ಬಳಸುವ ವಸ್ತುವಿಗೆ ಉಪ್ಪು ಸೇರಿಸಬಾರದು ಯಾಕೆ ಗೊತ್ತಾ?

Webdunia
ಗುರುವಾರ, 27 ಡಿಸೆಂಬರ್ 2018 (09:11 IST)
ಬೆಂಗಳೂರು: ದೇವರಿಗೆ ನೈವೇದ್ಯಕ್ಕೆ ಎಂದು ಬಳಸುವ ಆಹಾರ-ಫಲ ವಸ್ತುಗಳಿಗೆ ಉಪ್ಪು ಸೇರಿಸಿ ಇಡುವುದಿಲ್ಲ. ಹೀಗೆಂದು ಹಿರಿಯರು ಯಾಕೆ ನಿಯಮ ರೂಪಿಸಿದ್ದಾರೆ ಗೊತ್ತಾ?


ಉಪ್ಪು ಎಂಬುದು ತಾಮಸ ಆಹಾರ. ಇದು ಪೃಥ್ವಿತತ್ವ ಮತ್ತು ಅಪಾತತ್ವದ ಆಧಾರದಲ್ಲಿ ಮಾಡಿರುವುದಾಗಿದೆ. ಹೀಗಾಗಿ ದೇವರಿಗೆ ನೈವೇದ್ಯವಾಗಿ ನೀಡುವಾಹ ಪ್ರಸಾದ ಅಥವಾ ಅಂತಹ ಆಹಾರದಲ್ಲಿ ಉಪ್ಪು ಸೇರಿಸಬಾರದು.

ಆದರೆ ಇದೇ ನೈವೇದ್ಯವನ್ನು ಭಕ್ತರಿಗೆ ವಿತರಿಸುವಾಗ ಕೊಂಚ ಉಪ್ಪು ಸೇರಿಸಿ ಬಳಸಿದರೆ ತಪ್ಪಿಲ್ಲ. ಇದೇ ರೀತಿ ಕೆಲವೊಮ್ಮೆ ಅಪರಕ್ರಿಯೆಯಲ್ಲಿ ಹಿರಿಯರಿಗೆ ತರ್ಪಣ ನೀಡುವಾಗ ನೈವೇದ್ಯವಾಗಿ ಬಳಸುವ ಕೆಲವೊಂದು ಆಹಾರಕ್ಕೂ ಇದೇ ರೀತಿ ಉಪ್ಪು ಸೇರಿಸದೇ ನೈವೇದ್ಯಕ್ಕಿಡಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments