ನೈವೇದ್ಯಕ್ಕೆ ಬಳಸುವ ವಸ್ತುವಿಗೆ ಉಪ್ಪು ಸೇರಿಸಬಾರದು ಯಾಕೆ ಗೊತ್ತಾ?

Webdunia
ಗುರುವಾರ, 27 ಡಿಸೆಂಬರ್ 2018 (09:11 IST)
ಬೆಂಗಳೂರು: ದೇವರಿಗೆ ನೈವೇದ್ಯಕ್ಕೆ ಎಂದು ಬಳಸುವ ಆಹಾರ-ಫಲ ವಸ್ತುಗಳಿಗೆ ಉಪ್ಪು ಸೇರಿಸಿ ಇಡುವುದಿಲ್ಲ. ಹೀಗೆಂದು ಹಿರಿಯರು ಯಾಕೆ ನಿಯಮ ರೂಪಿಸಿದ್ದಾರೆ ಗೊತ್ತಾ?


ಉಪ್ಪು ಎಂಬುದು ತಾಮಸ ಆಹಾರ. ಇದು ಪೃಥ್ವಿತತ್ವ ಮತ್ತು ಅಪಾತತ್ವದ ಆಧಾರದಲ್ಲಿ ಮಾಡಿರುವುದಾಗಿದೆ. ಹೀಗಾಗಿ ದೇವರಿಗೆ ನೈವೇದ್ಯವಾಗಿ ನೀಡುವಾಹ ಪ್ರಸಾದ ಅಥವಾ ಅಂತಹ ಆಹಾರದಲ್ಲಿ ಉಪ್ಪು ಸೇರಿಸಬಾರದು.

ಆದರೆ ಇದೇ ನೈವೇದ್ಯವನ್ನು ಭಕ್ತರಿಗೆ ವಿತರಿಸುವಾಗ ಕೊಂಚ ಉಪ್ಪು ಸೇರಿಸಿ ಬಳಸಿದರೆ ತಪ್ಪಿಲ್ಲ. ಇದೇ ರೀತಿ ಕೆಲವೊಮ್ಮೆ ಅಪರಕ್ರಿಯೆಯಲ್ಲಿ ಹಿರಿಯರಿಗೆ ತರ್ಪಣ ನೀಡುವಾಗ ನೈವೇದ್ಯವಾಗಿ ಬಳಸುವ ಕೆಲವೊಂದು ಆಹಾರಕ್ಕೂ ಇದೇ ರೀತಿ ಉಪ್ಪು ಸೇರಿಸದೇ ನೈವೇದ್ಯಕ್ಕಿಡಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments