ರಾತ್ರಿ ಸಮಯದಲ್ಲಿ ಮನೆ ಗುಡಿಸಬಾರದು ಯಾಕೆ?

Webdunia
ಮಂಗಳವಾರ, 11 ಡಿಸೆಂಬರ್ 2018 (09:08 IST)
ಬೆಂಗಳೂರು: ಮನೆಯಲ್ಲಿ ಹಿರಿಯರಿದ್ದರೆ ರಾತ್ರಿ ವೇಳೆ ಗುಡಿಸಲು ಹೋದರೆ ಬೇಡ ಎಂದು ಖಡಾಖಂಡಿತವಾಗಿ ಹೇಳುವುದನ್ನು ನೋಡಿದ್ದೇವೆ. ಅಷ್ಟಕ್ಕೂ ರಾತ್ರಿ ವೇಳೆ ಗುಡಿಸಬಾರದು ಎಂಬ ಶಾಸ್ತ್ರ ಯಾಕಿದೆ ಗೊತ್ತಾ?


ಸಂಜೆ ವೇಳೆ ಶುಚಿಯಾಗಿರುವ, ದೀಪ ಹಚ್ಚಿಟ್ಟು ಭಕ್ತಿಯಿಂದ ಬೇಡಿಕೊಳ್ಳುವವರ ಮನೆಗೆ ಮಹಾಲಕ್ಷ್ಮಿ ಬರುತ್ತಾಳೆ ಎಂಬುದು ಹಿಂದೂ ಧರ್ಮದ ನಂಬಿಕೆ. ಆದರೆ ಸಂಜೆ ವೇಳೆ ಕಸವಿಟ್ಟು ಮನೆಯನ್ನು ಅಶುಚಿಯಾಗಿಟ್ಟುಕೊಂಡರೆ ದಾರಿದ್ರ್ಯ ಬರುವುದು.

ಹಾಗಂತ ಸೂರ್ಯಾಸ್ತವಾದ ಬಳಿಕ ಕಸ ಗುಡಿಸುವುದು ಶುಭಪ್ರದವಲ್ಲ. ಈ ವೇಳೆ ಕಸಬರಿಕೆ ಹಿಡಿದುಕೊಂಡು ಕಸ ಗುಡಿಸಲು ಹೊರಟರೆ ಮನೆಗೆ ಬರುವ ಮಹಾಲಕ್ಷ್ಮಿ ಹೊರಟು ಹೋಗುತ್ತಾಳೆ ಎಂಬುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments