Webdunia - Bharat's app for daily news and videos

Install App

ರಾತ್ರಿ ಸಮಯದಲ್ಲಿ ಮನೆ ಗುಡಿಸಬಾರದು ಯಾಕೆ?

Webdunia
ಮಂಗಳವಾರ, 11 ಡಿಸೆಂಬರ್ 2018 (09:08 IST)
ಬೆಂಗಳೂರು: ಮನೆಯಲ್ಲಿ ಹಿರಿಯರಿದ್ದರೆ ರಾತ್ರಿ ವೇಳೆ ಗುಡಿಸಲು ಹೋದರೆ ಬೇಡ ಎಂದು ಖಡಾಖಂಡಿತವಾಗಿ ಹೇಳುವುದನ್ನು ನೋಡಿದ್ದೇವೆ. ಅಷ್ಟಕ್ಕೂ ರಾತ್ರಿ ವೇಳೆ ಗುಡಿಸಬಾರದು ಎಂಬ ಶಾಸ್ತ್ರ ಯಾಕಿದೆ ಗೊತ್ತಾ?


ಸಂಜೆ ವೇಳೆ ಶುಚಿಯಾಗಿರುವ, ದೀಪ ಹಚ್ಚಿಟ್ಟು ಭಕ್ತಿಯಿಂದ ಬೇಡಿಕೊಳ್ಳುವವರ ಮನೆಗೆ ಮಹಾಲಕ್ಷ್ಮಿ ಬರುತ್ತಾಳೆ ಎಂಬುದು ಹಿಂದೂ ಧರ್ಮದ ನಂಬಿಕೆ. ಆದರೆ ಸಂಜೆ ವೇಳೆ ಕಸವಿಟ್ಟು ಮನೆಯನ್ನು ಅಶುಚಿಯಾಗಿಟ್ಟುಕೊಂಡರೆ ದಾರಿದ್ರ್ಯ ಬರುವುದು.

ಹಾಗಂತ ಸೂರ್ಯಾಸ್ತವಾದ ಬಳಿಕ ಕಸ ಗುಡಿಸುವುದು ಶುಭಪ್ರದವಲ್ಲ. ಈ ವೇಳೆ ಕಸಬರಿಕೆ ಹಿಡಿದುಕೊಂಡು ಕಸ ಗುಡಿಸಲು ಹೊರಟರೆ ಮನೆಗೆ ಬರುವ ಮಹಾಲಕ್ಷ್ಮಿ ಹೊರಟು ಹೋಗುತ್ತಾಳೆ ಎಂಬುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments