Webdunia - Bharat's app for daily news and videos

Install App

ತೀರ್ಥ ಪ್ರಸಾದವನ್ನು ಬೆಳ್ಳಿ ಅಥವಾ ತಾಮ್ರದ ಪಾತ್ರೆಯಲ್ಲಿ ಯಾಕೆ ಇರಿಸುತ್ತಾರೆ ಗೊತ್ತಾ?

Webdunia
ಬುಧವಾರ, 2 ಜನವರಿ 2019 (09:13 IST)
ಬೆಂಗಳೂರು: ದೇವಾಲಯಗಳಿಗೆ ಹೋದಾಗ ಅರ್ಚಕರು ನೀಡುವ ತೀರ್ಥ ಪ್ರಸಾದದ ಪಾತ್ರೆ ಬೆಳ್ಳಿ ಅಥವಾ ತಾಮ್ರದ್ದು ಆಗಿರುವುದನ್ನು ನೀವು ಗಮನಿಸುತ್ತೀರಿ. ಇದು ಯಾಕೆ ಗೊತ್ತಾ?


ಎಂಟು ಗಂಟೆಗಳಿಗಿಂತಲೂ ಹೆಚ್ಚು ಕಾಲ, ಶುದ್ಧ ನೀರು ಮತ್ತು ತುಳಸಿ ತಾಮ್ರ ಅಥವಾ ಬೆಳ್ಳಿ ಪಾತ್ರೆಯಲ್ಲಿದ್ದರೆ ತ್ರಿದೋಷಗಳನ್ನು ನಿವಾರಿಸುವ ಔಷಧಿಯಾಗಿ ಮಾರ್ಪಾಡಾಗುತ್ತದಂತೆ.

ಇದರಿಂದ ದೈವ ಭಕ್ತಿಯ ಜತೆಗೆ ಅಸ್ತಮಾ, ನೆಗಡಿ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಯೂ ದೂರವಾಗುತ್ತದೆ. ಅಷ್ಟೇ ಅಲ್ಲ, ತುಳಸಿ ಪಚನ ಕ್ರಿಯೆಗೂ ಸಹಕಾರಿ. ಹೀಗಾಗಿ ತಾಮ್ರ ಅಥವಾ ಬೆಳ್ಳಿಯ ಪಾತ್ರೆಯಲ್ಲಿರುವ ಜಲ ಶ್ರೇಷ್ಠ ಎನ್ನುವ ಕಾರಣಕ್ಕೆ ಇಂತಹ ಲೋಹದ ಪಾತ್ರೆಯಲ್ಲೇ ತೀರ್ಥ ಪ್ರಸಾದವನ್ನು ಶೇಖರಿಸಲಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

Vaikunta Ekadashi: ವೈಕುಂಠ ಏಕಾದಶಿ ಮುಹೂರ್ತ, ಪೂಜಾ ಸಮಯ ವಿವರ ಇಲ್ಲಿದೆ

ತುಳಸಿ ಹಬ್ಬದಂದು ಈ ಸಮಸ್ಯೆ ಇರುವವರು ನೆಲ್ಲಿಕಾಯಿ ಇಟ್ಟು ದೀಪ ಹಚ್ಚಬೇಕು

ಮುಂದಿನ ಸುದ್ದಿ
Show comments