Webdunia - Bharat's app for daily news and videos

Install App

ಊಟ ಮಾಡುವ ಮೊದಲು ದೇವರ ಪ್ರಾರ್ಥನೆ ಮಾಡುವುದರ ಲಾಭವೇನು ಗೊತ್ತಾ?

Webdunia
ಮಂಗಳವಾರ, 25 ಡಿಸೆಂಬರ್ 2018 (08:53 IST)
ಬೆಂಗಳೂರು: ಹಿಂದೂ ಸಂಪ್ರದಾಯದ ಪ್ರಕಾರ ಊಟದ ಮೊದಲು ಅನ್ನಪೂರ್ಣೆಯನ್ನು ಸ್ಮರಿಸಿಕೊಂಡು ಭೋಜನ ಸ್ವೀಕರಿಸಲಾಗುತ್ತದೆ. ಆದರೆ ಊಟಕ್ಕೆ ಮೊದಲು ದೇವರನ್ನು ನೆನೆಯುವುದು ಯಾಕೆ?


ಊಟಕ್ಕೆ ಮೊದಲು ತಟ್ಟೆಯ ಬದಿಯಲ್ಲಿ ಎರಡು ಅಗಳು ಅನ್ನ ಇಟ್ಟುದೇವರಿಗೆ ಕೈ ಮುಗಿದು ಊಟ ಮಾಡಬೇಕು. ದೇವರ ಪ್ರಾರ್ಥನೆ ಮಾಡುವುದರಿಂದ ದೇಹದಲ್ಲಿ ಶಕ್ತಿ ಉತ್ಪಾದನೆಯಾಗಿ ಜೀರ್ಣಕ್ರಿಯೆಗೂ ಸಹಾಯವಾಗುತ್ತದೆ.

ಅನ್ನವನ್ನು ದೇವರ ಪ್ರಸಾದ ಎಂದು ಪೂಜಿಸುವ ಸಂಸ್ಕೃತಿ ನಮ್ಮದು. ಹೀಗಾಗಿ ಆ ಪ್ರಸಾದವನ್ನು ಅಷ್ಟೇ ಪೂಜನೀಯವಾಗಿ ಸೇವಿಸಿದರೆ ನಮ್ಮಲ್ಲಿ ಧನಾತ್ಮಕ ಪರಿಣಾಮಗಳು ಹೆಚ್ಚುತ್ತವೆ ಎಂಬುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

Vaikunta Ekadashi: ವೈಕುಂಠ ಏಕಾದಶಿ ಮುಹೂರ್ತ, ಪೂಜಾ ಸಮಯ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments