Webdunia - Bharat's app for daily news and videos

Install App

ತುಳಸಿ ಶ್ರೀಕೃಷ್ಣನಿಗೆ ಪ್ರಿಯ ಯಾಕೆ ಗೊತ್ತಾ?

Webdunia
ಶನಿವಾರ, 29 ಡಿಸೆಂಬರ್ 2018 (09:07 IST)
ಬೆಂಗಳೂರು: ಹಿಂದೂ ಸಂಪ್ರದಾಯ ಪ್ರಕಾರ ಪೂಜಾ ವಿಧಿಗಳಲ್ಲಿ ಪ್ರಮುಖವಾಗಿ ಬೇಕಾದ ವಸ್ತುಗಳಲ್ಲಿ ತುಳಸಿ ಕೂಡಾ ಒಂದು. ತುಳಸಿ ಮಹಾವಿಷ್ಣುವಿಗೂ ಪ್ರಿಯವಾದ ಎಲೆ. ಯಾಕೆ ಗೊತ್ತಾ?


ಇದಕ್ಕೆ ಎರಡು ಕಾರಣಗಳನ್ನು ಕೊಡಬಹುದು. ಒಂದು, ಮಹಾವಿಷ್ಣುವಿನ ಪತ್ನಿಯೇ ಆಗಿದ್ದಳಂತೆ. ಹಿಂದೂ ಪುರಾಣದ ಪ್ರಕಾರ ಮಹಾವಿಷ್ಣುವಿಗೆ ತುಳಸಿ ಪ್ರಿಯವಾದವಳು. ಇವರಿಬ್ಬರ ವಿವಾಹ ದಿನವನ್ನು ಇಂದಿಗೂ ಕಾರ್ತಿಕ ಮಾಸದಲ್ಲಿ ಇಂದಿಗೂ ಹಬ್ಬವಾಗಿ ಆಚರಿಸಲಾಗುತ್ತದೆ.

ಇನ್ನು, ಮಹಾವಿಷ್ಣುವಿನ ಅವತಾರವಾದ ಶ್ರೀಕೃಷ್ಣನಿಗೆ ತುಳಸಿ ಎಷ್ಟು ಪ್ರೀತಿಯೆಂದರೆ ಒಮ್ಮೆ ಶ್ರೀಕೃಷ್ಣನಿಗೆ ಚಿನ್ನದ ತುಲಾಭಾರ ಮಾಡುವಾಗ ಸತ್ಯಭಾಮೆ ಎಷ್ಟೇ ಚಿನ್ನದ ಆಭರಣಗಳನ್ನು ತಂದು ಹಾಕಿದರೂ ತಕ್ಕಡಿ ಸಮವಾಗಲಿಲ್ಲವಂತೆ. ಆಗ ರುಕ್ಮಿಣಿ ಒಂದು ಎಲೆ ತುಳಸಿಯನ್ನು ತಕ್ಕಡಿಗೆ ಹಾಕಿದಾಗ ಅದು ಸಮನಾಯಿತು ಎಂಬ ಕತೆಯಿದೆ. ಇವೆರಡೂ ಕತೆಗಳು ತುಳಸಿ ಮಹಾವಿಷ್ಣುವಿಗೆ ಎಷ್ಟು ಪ್ರೀತಿ ಎಂಬುದನ್ನು ಸಾರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments