Webdunia - Bharat's app for daily news and videos

Install App

ದೇವರಿಗೇಕೆ ದೀಪ ಉರಿಸಿ ನಮಸ್ಕಾರ ಮಾಡಬೇಕು?

Webdunia
ಗುರುವಾರ, 24 ಆಗಸ್ಟ್ 2017 (08:35 IST)
ಬೆಂಗಳೂರು: ಪ್ರತೀ ಮನೆಯಲ್ಲಿ ಸಂಧ್ಯಾಕಾಲದಲ್ಲಿ ದೀಪ ಉರಿಸಿ ನಮಸ್ಕಾರ ಮಾಡುವ ಪದ್ಧತಿಯಿರುತ್ತದೆ. ಸಂಜೆ ವೇಳೆ ದೇವರ ಮುಂದೆ ದೀಪ ಹಚ್ಚಿ ನಮಸ್ಕರಿಸುವುದು ಏಕೆ ಗೊತ್ತಾ?

 
ದೀಪ ಎನ್ನುವುದು ನಮ್ಮ ಭಕ್ತಿ, ಪ್ರಾರ್ಥನೆಯ ಕೂಗು ದೇವರಿಗೆ ತಲುಪಿಸುವ ಮಾರ್ಗವಿದ್ದಂತೆ. ಹಾಗಗಿ ದೀಪ ಹಚ್ಚಿ ದೇವರ ಮುಂದೆ ನಿಂತು ನಾವು ಏನೇ ಬೇಡಿಕೊಂಡರೂ ಅದು  ದೇವರಿಗೆ ತಲುಪುತ್ತದೆ ಎಂಬ ನಂಬಿಕೆ.

ಇನ್ನೊಂದು ಕಾರಣವೆಂದರೆ, ದೀಪ ನೋಡುತ್ತಾ ದೇವರಿಗೆ ಅನನ್ಯ ಭಕ್ತಿಯಿಂದ ಕೈ ಮುಗಿಯುತ್ತಿದ್ದರೆ, ನಮ್ಮ ಏಕಾಗ್ರತೆಯೆಲ್ಲಾ ದೀಪದಲ್ಲಿ ಇರುತ್ತದೆ. ಅಂದರೆ ಒಂದೇ ಕಡೆಗೆ ಇರುತ್ತದೆ. ಬೇಡದ ವಿಚಾರದತ್ತ ಹೊರಳುವುದಿಲ್ಲ ಎನ್ನುವ ಕಾರಣಕ್ಕೆ ದೀಪ ಹಚ್ಚಿ ನಮಸ್ಕರಿಸಲಾಗುತ್ತದೆ.

ಇದನ್ನೂ ಓದಿ.. ಕನ್ನಡ ಕಿರುತೆರೆ ನಟಿ ರಚನಾ ದುರ್ಮರಣ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments