Webdunia - Bharat's app for daily news and videos

Install App

ತುಳಸಿ ಹಬ್ಬದಂದು ಈ ಸಮಸ್ಯೆ ಇರುವವರು ನೆಲ್ಲಿಕಾಯಿ ಇಟ್ಟು ದೀಪ ಹಚ್ಚಬೇಕು

Krishnaveni K
ಬುಧವಾರ, 13 ನವೆಂಬರ್ 2024 (08:47 IST)
Photo Credit: Instagram
ಬೆಂಗಳೂರು: ತುಳಸಿ ಹಬ್ಬದಂದು ಸಂಜೆ ಹೊತ್ತು ನೆಲ್ಲಿಕಾಯಿ ಇಟ್ಟು ದೀಪವನ್ನು ಹಚ್ಚಿಡುವ ಸಂಪ್ರದಾಯ ಹಲವು ಕಡೆ ಆಚರಿಸಲಾಗುತ್ತದೆ. ಆದರೆ ನೆಲ್ಲಿಕಾಯಿ ದೀಪ ಹಚ್ಚುವುದು ಯಾಕೆ ಎಂದು ತಿಳಿದುಕೊಳ್ಳುವುದು ಮುಖ್ಯ.

ತುಳಸಿ ಹಬ್ಬದಂದು ವಿಶೇಷವಾಗಿ ಮಹಾವಿಷ್ಣುವಿನ ಪೂಜೆ ಮಾಡಲಾಗುತ್ತದೆ. ಈ ದಿನ ತುಳಸಿ ಕಟ್ಟೆಗೆ ನೆಲ್ಲಿ ಗಿಡದ ಟೊಂಗೆಯನ್ನು ಇಟ್ಟು ದೀಪವನ್ನು ಹಚ್ಚಿ ಪೂಜೆ ಮಾಡಲಾಗುತ್ತದೆ. ನೆಲ್ಲಿಕಾಯಿ ಇರುವ ಟೊಂಗೆಯನ್ನೇ ಇಟ್ಟು ಪೂಜೆ ಮಾಡಿದರೆ ಶ್ರೇಷ್ಠವಾಗಿದ್ದು, ವಿಶೇಷ ಫಲಗಳನ್ನೂ ಪಡೆಯಬಹುದು.

ದಾಂಪತ್ಯ ಜೀವನದಲ್ಲಿ ಸಮಸ್ಯೆ ಇರುವವರು, ದಾಂಪತ್ಯ ನೆಮ್ಮದಿ, ಸುಖ, ಅಭಿವೃದ್ಧಿಗಾಗಿ ನೆಲ್ಲಿಕಾಯಿಯನ್ನು ತುಳಸಿ ಕಟ್ಟೆಯಲ್ಲಿಟ್ಟು ಪೂಜೆ ಮಾಡಿದರೆ ಉತ್ತಮ. ಜೊತೆಗೆ ಕುಟುಂಬದಲ್ಲಿ ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ ಈ ರೀತಿ ಪೂಜೆ ಮಾಡುವುದರಿಂದ ಉತ್ತಮ ಫಲಗಳನ್ನು ಪಡೆಯುತ್ತೀರಿ.

ಮನೆಯಲ್ಲಿ ಮಂಗಳ ಕಾರ್ಯ ಮಾಡುವುದಿದ್ದರೆ ಮನೆ ಮಗಳ ಕೈಯಲ್ಲಿ ನೆಲ್ಲಿಕಾಯಿ, ದೀಪವಿಟ್ಟು ತುಳಸಿಗೆ ಪೂಜೆ ಮಾಡಲು ಹೇಳಿ. ಇದರಿಂದ ಒಳಿತಾಗುವುದು. ಹಿಂದೂ ಧರ್ಮದಲ್ಲಿ ತುಳಸಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಅದರಲ್ಲೂ ಹೆಣ್ಣು ಮಕ್ಕಳು ಶ್ರದ್ಧಾಭಕ್ತಿಯಿಂದ ಪೂಜೆ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments