Webdunia - Bharat's app for daily news and videos

Install App

ಸ್ವಾಮೀಜಿಗಳನ್ನು ಮತ್ತು ದೇವರನ್ನು ನೋಡಲು ಬರಿಗೈಯಲ್ಲಿ ಹೋಗಬಾರದು ಯಾಕೆ?

Webdunia
ಗುರುವಾರ, 11 ಮೇ 2017 (09:14 IST)
ಬೆಂಗಳೂರು: ಸ್ವಾಮೀಜಿಗಳು ಮತ್ತು ದೇವರ ದರ್ಶನ ನಮ್ಮಲ್ಲಿ ಭಕ್ತಿ ಭಾವಗಳನ್ನು ಉದ್ದೀಪನಗೊಳಿಸುತ್ತದೆ. ನಮ್ಮ ಬದುಕನ್ನು ಬದಲಾಯಿಸುವ ಶಕ್ತಿ ಅವರಲ್ಲಿದೆ.

 
ಇಂತಹ ದೇವರು ಮತ್ತು ಸ್ವಾಮೀಜಿಗಳನ್ನು ನೋಡಲು ಹೋಗುವಾಗ ಬರಿಗೈಯಲ್ಲಿ ಹೋದರೆ ಹೇಗೆ? ಹಾಗಾಗಿ ಇಂತಹ ಪೂಜ್ಯರ ಬಳಿ ಹೋಗುವಾಗ ಕೈಯಲ್ಲಿ ಫಲ ವಸ್ತುಗಳನ್ನು ಹಿಡಿದುಕೊಂಡು ಹೋದರೆ ಅವರು ಸಂತೃಪ್ತರಾಗುತ್ತಾರೆ ಎನ್ನುವ ನಂಬಿಕೆ.

ತೆಂಗಿನ ಕಾಯಿ, ಬಾಳೆ ಹಣ್ಣು ಸುಲಭದಲ್ಲಿ ಸಿಗುವ ಫಲ ವಸ್ತುಗಳು. ಹೀಗಾಗಿ ಹೆಚ್ಚಿನವರು ಇದನ್ನು ಹಿಡಿದು ಹೋಗುತ್ತಾರೆ. ದೇವರು ಮಗುವಿನ ಸಮಾನರಂತೆ. ಒಂದು ಮಗುವಿರುವ ಮನೆಗೆ ಹೇಗೆ ಮಗುವಿಗೆ ಇಷ್ಟವಾದ ತಿನಿಸು ತೆಗೆದುಕೊಂಡು ಹೋಗುತ್ತೇವೋ ಹಾಗೇ ದೇವರಿಗೂ ಆತನಿಗೆ ಪ್ರಿಯವಾದ ವಸ್ತುಗಳನ್ನು ತೆಗೆದುಕೊಂಡು ಹೋಗಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments