ತುಳಸಿಯನ್ನು ಮಧ್ಯಾಹ್ನ ಕೊಯ್ಯಬಾರದು ಯಾಕೆ?

Webdunia
ಮಂಗಳವಾರ, 2 ಮೇ 2017 (10:02 IST)
ಬೆಂಗಳೂರು: ತುಳಸಿ ನಮ್ಮ ಹಿಂದೂ ಧರ್ಮದ ಪೂಜೆ ಪುನಸ್ಕಾರಗಳಲ್ಲಿ ಬಹುವಾಗಿ ಬಳಕೆಯಾಗುವ ಹೂವು. ಮಹಾ ವಿಷ್ಣುವಿಗೆ ಪ್ರಿಯವಾದ ತುಳಸಿಯನ್ನು ಮಧ್ಯಾಹ್ನದ ನಂತರ ಕೊಯ್ಯಬಾರದು ಎಂಬ ನಂಬಿಕೆಯಿದೆ.

 
ಯಾಕೆ ಗೊತ್ತಾ? ಅನ್ನ ಎಂಬುದು ನಮ್ಮ ಉದರಕ್ಕೆ ನೀಡುವ ಯಜ್ಞ. ಊಟವಾದ ಮೇಲೆ ದೇಹದ ಪರಿಶುದ್ಧತೆ ಕಡಿಮೆ ಎನ್ನಲಾಗುತ್ತದೆ. ಹಾಗಾಗಿ ತುಳಸಿಯನ್ನಾಗಲೀ, ದೇವರ ವಿಗ್ರಹವಾಗನ್ನಾಗಲೀ ಊಟವಾದ ಮೇಲೆ ಸ್ಪರ್ಶಿಸಬಾರದು ಎನ್ನಲಾಗುತ್ತದೆ.

ಮುಟ್ಟಿದರೆ ಅವುಗಳ ಪಾವಿತ್ರ್ಯತೆ ಮತ್ತು ಸಾನಿಧ್ಯತೆ ಕಡಿಮೆಯಾಗುತ್ತದೆ ಎನ್ನುವ ನಂಬಿಕೆ. ಅದೂ ಅಲ್ಲದೆ, ಸಂಜೆಯಾದಂತೆ ಸಸ್ಯಗಳ ಉಸಿರಾಟದ ಪ್ರಕ್ರಿಯೆ ಕಡಿಮೆಯಾಗುತ್ತದೆ.  ಹಾಗಾಗಿ ಅಪರಾಹ್ನ ತುಳಸಿ ಗಿಡಕ್ಕೆ ಸುತ್ತು ಹಾಕುವುದು, ಕೊಯ್ಯುವುದು ಒಳ್ಳೆಯದಲ್ಲ ಎನ್ನುವುದು ನಂಬಿಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments