ಮುಸ್ಸಂಜೆ ವೇಳೆ ಏಕೆ ಮಲಗಬಾರದು ಗೊತ್ತಾ?

Webdunia
ಶುಕ್ರವಾರ, 5 ಮೇ 2017 (12:11 IST)
ಬೆಂಗಳೂರು: ಮನೆಯಲ್ಲಿ ಹಿರಿಯರಿದ್ದರೆ ಹಲವಾರು ಶಾಸ್ತ್ರಗಳನ್ನು ಹೇಳಿ ಕೊಡುತ್ತಾರೆ. ಅದನ್ನು ನಂಬುವುದು ಬಿಡುವುದು ಅವರವರ ನಂಬಿಕೆಗೆ ಬಿಟ್ಟದ್ದು.

 
ಮುಸ್ಸಂಜೆ ಹೊತ್ತಿನಲ್ಲಿ ಬೆಚ್ಚಗೆ ಮಲಗುವುದುನ್ನು ಕಂಡರೆ ಹಿರಿಯರು ಮುಸ್ಸಂಜೆ ಹೊತ್ತಿನಲ್ಲಿ ಮಲಗಬೇಡ ಕಿವಿ ಮಾತು ಹೇಳುತ್ತಾರೆ. ಅದಕ್ಕೆ ಕಾರಣವೂ ಇದೆ.

ಸೂರ್ಯಾಸ್ತಮಾನದಲ್ಲಿ ದೇವರನ್ನು ಧ್ಯಾನಿಸಬೇಕು.ಆಸಮಯದಲ್ಲಿ ದಿನವಿಡೀ ಮಾಡಿದ ತಪ್ಪನ್ನು ಕ್ಷಮಿಸುವಂತೆ ದೇವರಲ್ಲಿ ಮೊರೆಯಿಡಬೇಕು

ಸಂಧ್ಯಾ ಸಮಯದಲ್ಲಿ ದಾರಿದ್ಯ್ರಮತ್ತು ಸೌಭಾಗ್ಯ ಎರಡೂ ಸಂಚರಿಸುತ್ತದೆ. ದಾರಿದ್ರ್ಯ ನಮ್ಮ ಶರೀರ ಪ್ರವೇಶಿಸದಂತೆ ದೇವರ ಧ್ಯಾ ನ ಮಾಡುತ್ತಿರಬೇಕು ಎನ್ನುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments